ಬೇರೆ ರಾಜ್ಯಗಳಿಂದ ವಿದ್ಯಾರ್ಥಿಗಳ ಸಮವಸ್ತ್ರ ಖರೀದಿಗೆ ಬ್ರೇಕ್

ಬೆಂಗಳೂರು: ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುವ ಸಮವಸ್ತ್ರವನ್ನು ಬೇರೆ ರಾಜ್ಯದಿಂದ ಖರೀದಿ ಮಾಡುವುದನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಹೇಳಿರುವ ಜವಳಿ ಸಚಿವ ಶ್ರೀಮಂತ ಪಾಟೀಲ್, ವಿದಾನ ಪರಿಷತ್‌ನಲ್ಲಿ ಶುಕ್ರವಾರ ತಿಳಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ನೇಕಾರರಿಂದಲೇ ಸಮವಸ್ತ್ರ ಖರೀದಿಸಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಕೋವಿಡ್ ಸಮಯದಲ್ಲಿ ಜವಳಿ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಮಂದಿ ಉದ್ಯೋಗ … Continued