ಹುಬ್ಬಳ್ಳಿ: ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಕಾನೂನು ವಿವಿ ಕುಲಪತಿ ಮೇಲೆ ಮಸಿ-ಹಲವರು ವಶಕ್ಕೆ

ಹುಬ್ಬಳ್ಳಿ: ಕಾನೂನು ಪದವಿ ವಿದ್ಯಾರ್ಥಿಗಳ ಬೇಡಿಕೆಗೆ ಸರಕಾರ, ಕುಲಪತಿ ಸ್ಪಂದಿಸುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಪ್ರತಿಭಟನಾ ನಿರತ ವಿದ್ಯಾರ್ಥಿಯೊಬ್ಬ ಕಾನೂನು ವಿವಿ ಕುಲಪತಿ ಮೇಲೆ ಮಸಿ ಎರಚಿದ ಘಟನೆ ಬುಧವಾರ ನಡೆದಿದೆ. ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೂ ಮಸಿ ಬಿದ್ದಿದೆ. ಘಟನೆ ತೀವ್ರ ರೂಪ ಪಡೆಯುತ್ತಿದ್ದಂತೆ ಕೆಲ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರತಿಭಟನಾ … Continued

ವಿದ್ಯಾರ್ಥಿಗಳಿಗೆ ಬಸ್‌ಪಾಸ್‌: ಸೇವಾ-ಸಿಂಧು ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಎನ್‌ಡಬ್ಲ್ಯೂಕೆಆರ್ಟಿಸಿ ಎಂಡಿ ಸೂಚನೆ

ಹುಬ್ಬಳ್ಳಿ: ಶಾಲಾ ಕಾಲೇಜುಗಳು ಹಂತ, ಹಂತವಾಗಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿದಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ವಿತರಿಸುತ್ತಿದೆ. ಈ ಕುರಿತು ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಲಾಗಿದ್ದು, ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸಂಬಂಧಪಟ್ಟ ಪಾಸ್ ಕೌಂಟರ್‌ಗಳಿಂದ ಬಸ್ ಪಾಸ್ ಪಡೆಯಲು ಸಂಸ್ಥೆಯ ವ್ಯವಸ್ಥಾಪಕ … Continued

ಶಾಲಾ ಸಮಯದಲ್ಲಿ ಹೆಚ್ಚಿನ ಬಸ್‌ ಬಿಡಲು ಮನವಿ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಾರಿಗೆ ಸಚಿವರಿಗೆ ಆ ಪತ್ರ ಬರೆದಿರುವ … Continued