ಬದಲಾಗುತ್ತಿರುವ ಮಳೆಯ ಮಾದರಿ ಬಗ್ಗೆ ಅಧ್ಯಯನ ಮಾಡುವಂತೆ ಕೇಂದ್ರ ತಂಡಕ್ಕೆ ಮನವಿ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿನ ವಿಚಿತ್ರ ಮಳೆಯ ಬಗ್ಗೆ ಅಧ್ಯಯನ ನಡೆಸುವಂತೆ ಮಳೆ ಹಾನಿಯ ಅಂದಾಜಿಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮನವಿ ಮಾಡಿದ್ದಾರೆ. ರಾಜ್ಯದ ಬಹುತೇಕ ಕೆರೆಗಳು ತುಂಬಿ ತುಳುಕುತ್ತಿದ್ದು, ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ವಿಶೇಷ ಹಣ ಬಿಡುಗಡೆಗೆ ಶಿಫಾರಸು ಮಾಡುವಂತೆ ತಂಡಕ್ಕೆ ಅವರು ಮನವಿ ಮಾಡಿದರು. ರಾಜ್ಯ … Continued