ಭೂಮಿಯೊಳಗಿನ ರಾಸಾಯನಿಕ ಪ್ರಕ್ರಿಯೆಗಳಿಂದ ಲಘು ಭೂಕಂಪನ, ಭಯಪಡಬೇಕಾಗಿಲ್ಲ, ಐದು ದಿನಗಳಲ್ಲಿ ಸರ್ಕಾರಕ್ಕೆ ವರದಿ: ಅಧ್ಯಯನ ತಂಡ

ಕಲಬುರಗಿ: ಕಳೆದ ಅಕ್ಟೋಬರ್ 11 ರಿಂದ ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಆಯ್ದ ಗ್ರಾಮಗಳಲ್ಲಿ ಮತ್ತು ಪಕ್ಕದ ಬೀದರ ಮತ್ತು ವಿಜಯಪುರದಲ್ಲಿ ಕೇಳಿ ಬರುತ್ತಿರುವ ಭೂಕಂಪನ ಸದ್ದಿನ ಕುರಿತ ವೈಜ್ಞಾನಿಕ ವರದಿಯನ್ನು ಅಧ್ಯಯನ ತಂಡಗಳು ಮುಂದಿನ 5 ದಿನದಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿವೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ … Continued