ಬೇರೆ ಧರ್ಮಕ್ಕೆ ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಬೇಕೆ..? : ಅಧ್ಯಯನಕ್ಕೆ ಆಯೋಗ ರಚಿಸಿದ ಕೇಂದ್ರ

ನವದೆಹಲಿ: ಈ ಹಿಂದೆ ಪರಿಶಿಷ್ಟ ಜಾತಿಗೆ ಸೇರಿದ್ದು ಆನಂತರದಲ್ಲಿ ಬೇರೆ ಧರ್ಮಕ್ಕೆ ಮತಾಂತರ ಹೊಂದಿದವರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬಹುದೇ ಎಂಬುದನ್ನು ಪರಿಶೀಲಿಸಲು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕೆ ಜಿ ಬಾಲಕೃಷ್ಣನ್‌ ಅವರ ನೇತೃತ್ವದ ಮೂವರು ಸದಸ್ಯರ ಆಯೋಗವನ್ನು ಕೇಂದ್ರ ಸರ್ಕಾರವು ರಚಿಸಿದೆ. ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು … Continued