ಸವದತ್ತಿ : ಬೈಕ್- ಸಾರಿಗೆ ಬಸ್ ಡಿಕ್ಕಿ ; ಸ್ಥಳದಲ್ಲೇ ಮೂವರು ಸಾವು
ಬೆಳಗಾವಿ : ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಇಬ್ಬರನ್ನು ವಿನಯ ಜೋಗೆನ್ನವರ ಹಾಗೂ ಆಕಾಶ ಜಾಧವ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. … Continued