ಕೃತಿಕಾರ ಕೃತಿಯ ಒಳಹೊಕ್ಕು ತಲ್ಲೀನವಾದರೆ ಅತ್ಯುತ್ತಮ ಕೃತಿಗಳು ಹೊರಬರಲು ಸಾಧ್ಯ ; ‘ಕರ್ಮಫಲ’ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಸುಚೇಂದ್ರಪ್ರಸಾದ
ಶಿರಸಿ : ಕೃತಿಯಲ್ಲಿ ಕೃತಿಕಾರ ತಲ್ಲೀನವಾದರೆ ಮಾತ್ರ ಅತ್ಯುತ್ತಮ, ಜೀವಂತಿಕೆ ಇರುವ ಕೃತಿಗಳು ಹೊರಬರಲು ಸಾಧ್ಯ. ಬರಹಗಾರನ ತಲ್ಲಣ, ತುಡಿತದ ಸಂವಹನದಿಂದ ಕೃತಿ ರಚನೆ ಸಾಧ್ಯವಾಗುತ್ತದೆ. ಆದರೆ ಅಂಥ ಕೃತಿಗಳು ಅಧ್ಯಯನಶೀಲವೂ ಆಗುವ ಅಗತ್ಯವಿದೆ ಎಂದು ವಾಗ್ಮಿ, ಖ್ಯಾತ ನಟ, ನಿರ್ದೇಶಕ ಸುಚೇಂದ್ರಪ್ರಸಾದ ತ್ರಿವೇದಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಂಗಧಾಮದಲ್ಲಿ ಭಾನುವಾರ ನಡೆದ … Continued