ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ಪುತ್ರ, 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ತುಮಕೂರು: ಕ್ಷುಲ್ಲಕ ಕಾರಣಕ್ಕೆ 7ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತ್ರಿಶಾಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಈತ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಎನ್ನಲಾಗಿದ್ದು, ವಿಶಾಲ ಸರ್ವೋದಯ ಸ್ಕೂಲ್‌ನಲ್ಲಿ 7ನೇ … Continued

ಸಮಾಜಸೇವಕ, ರಂಗ ಕಲಾವಿದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಖ್ಯಾತ ಸಮಾಜಸೇವಕ ಹಾಗೂ ರಂಗ ಕಲಾವಿದ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಮ್ಮ ಮನೆಯ ಪಕ್ಕಾಸಿಗೆ ಸೀರೆ ಬಿಗಿದು ಅದರ ಎರಡು ತುದಿಗೆ ದಂಪತಿ ನೇಣು ಬಿಗಿದುಕೊಂಎಉ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಲೀಲಾಧರ ಶೆಟ್ಟಿ (68) ಹಾಗೂ ಪತ್ನಿ ವಸುಂಧರಾ (58) … Continued

ಪತಿ ಚಾಕಲೇಟ್ ತಂದುಕೊಟ್ಟಿಲ್ಲವೆಂದು ನೊಂದು ಪತ್ನಿ ಆತ್ಮಹತ್ಯೆ…!

ಬೆಂಗಳೂರು: ಪತಿ ಚಾಕಲೇಟ್ ತಂದುಕೊಟ್ಟಿಲ್ಲವೆಂದು ನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವರದಿಯಾಗಿದೆ. ಸೊಣ್ಣಪ್ಪ ಲೇಔಟ್ ನಿವಾಸಿ ನಂದಿನಿ(30) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಸೊಣ್ಣಪ್ಪ ಲೇಔಟ್‍ನಲ್ಲಿ ನಂದಿನಿ ಅವರು ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದು, ಪತಿ ಸೆಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಪತಿಯು ಎಂದಿನಂತೆ ಕೆಲಸಕ್ಕೆ … Continued