ಸುದೀಪ್ ಹೇಳಿದ್ದು ಸರಿ ಇದೆ: ರಾಷ್ಟ್ರ ಭಾಷೆ ವಿಚಾರದಲ್ಲಿ ಕನ್ನಡದ ಸೂಪರ್ ಸ್ಟಾರ್ ಸುದೀಪ್ ಬೆಂಬಲಕ್ಕೆ ನಿಂತ ಸಿಎಂ ಬೊಮ್ಮಾಯಿ

ಬೆಂಗಳೂರು: ಬಾಲಿವುಡ್ ಸೂಪರ್‌ಸ್ಟಾರ್ ಅಜಯ್ ದೇವಗನ್ ಮತ್ತು ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ನಡುವಿನ ಟ್ವಿಟ್ಟರ್ ಜಗಳದ ನಂತರ ರಾಷ್ಟ್ರ ಭಾಷೆಯ ಬಗ್ಗೆ ವಿವಾದ ಭುಗಿಲೆದ್ದ ಒಂದು ದಿನದ ನಂತರ, ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಸುದೀಪ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಭಾಷೆಗಳಿಂದಲೇ ನಮ್ಮ ರಾಜ್ಯಗಳು ರೂಪುಗೊಂಡಿವೆ. ಪ್ರಾದೇಶಿಕ ಭಾಷೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ, ಹಾಗೂ ಕರ್ನಾಟಕದಲ್ಲಿ … Continued