ಸುಧಾಮೂರ್ತಿ 30 ವರ್ಷಗಳಿಂದ ಸೀರೆಯನ್ನೇ ಖರೀದಿಸಿಲ್ವಂತೆ..! ಅದಕ್ಕೆ ಕಾರಣವನ್ನೂ ಹೇಳಿದ್ದಾರೆ…

ನವದೆಹಲಿ: ರಾಜ್ಯಸಭಾ ಸಂಸದೆ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾಮೂರ್ತಿ ಅವರು ತಾವು 30 ವರ್ಷಗಳಿಂದ ಸೀರೆ ಖರೀದಿಸಿಲ್ಲ ಎಂಬುದನ್ನು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ…! ಕಾರಣ ಕಾಶಿ (ವಾರಾಣಸಿ) ಭೇಟಿಯಂತೆ. ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಸುಧಾಮೂರ್ತಿ ಅವರು ತಮ್ಮ ಅಪಾರ ಸಂಪತ್ತಿನ ಹೊರತಾಗಿಯೂ ತಮ್ಮ ಸರಳತೆಯಿಂದಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ʼದಿ ವಾಯ್ಸ್ … Continued

ವೀಡಿಯೊ..| ರಾಜ್ಯಸಭೆಯ ತಮ್ಮ ಮೊದಲ ಭಾಷಣದಲ್ಲಿ ಗರ್ಭಕಂಠದ ಕ್ಯಾನ್ಸರ್ ಲಸಿಕೆ, ದೇಸೀ ಪ್ರವಾಸೋದ್ಯಮದ ಬಗ್ಗೆ ಮಾತನಾಡಿದ ಸುಧಾಮೂರ್ತಿ

ನವದೆಹಲಿ: ಇನ್ಫೋಸಿಸ್‌ ಫೌಂಡೇಶನ್‌ ಚೇರ್ಮನ್‌ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರು ಜುಲೈ 2 ರಂದು ರಾಜ್ಯಸಭೆಯಲ್ಲಿ ಮೊದಲ ಬಾರಿಗೆ ಭಾಷಣ ಮಾಡಿದ್ದಾರೆ. ತಮ್ಮ ಮೊದಲ ಭಾಷಣದಲ್ಲಿ ಅವರು ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಪ್ರವಾಸೋದ್ಯಮದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಅವರು ಮಾತನಾಡಿದ ಅವರ ಎರಡು … Continued

ರಾಜ್ಯಸಭೆಗೆ ಇನ್ಫೊಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ನಾಮನಿರ್ದೇಶನ

ಬೆಂಗಳೂರು: ಇನ್ಫೊಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿ … Continued

ವೀಡಿಯೊ…| ಪಾಲಕರೊಂದಿಗೆ ಬೆಂಗಳೂರು ರಸ್ತೆ ಬದಿಯ ಸ್ಟಾಲ್‌ನಲ್ಲಿ ಪುಸ್ತಕ ಪರಿಶೀಲಿಸಿದ ಬ್ರಿಟನ್‌ ಪ್ರಧಾನಿ ಪತ್ನಿ…!

ಬ್ರಿಟನ್‌ನ ಪ್ರಥಮ ಮಹಿಳೆ ಮತ್ತು ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಬೆಂಗಳೂರಿನ ರಾಘವೇಂದ್ರ ಮಠದ ರಸ್ತೆ ಬದಿಯ ಬುಕ್‌ಸ್ಟಾಲ್‌ನಲ್ಲಿ ಪುಸ್ತಕಗಳನ್ನು ಪರಿಶೀಲಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಆಕೆಯ ತಂದೆ-ತಾಯಿಗಳಾದ ಎನ್‌ಆರ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಮತ್ತು ಅವರ ಪುತ್ರಿಯರಾದ ಅನೌಷ್ಕಾ ಮತ್ತು ಕೃಷ್ಣಾ ಅವರ ಜೊತೆಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ … Continued

ಶಾಲಾ ಪಠ್ಯಕ್ರಮ ನಿರ್ಧರಿಸುವ ಎನ್‌ಸಿಇಆರ್‌ಟಿಯ ಪ್ರಮುಖ 19 ಸದಸ್ಯರ ಸಮಿತಿಯಲ್ಲಿ ಸುಧಾಮೂರ್ತಿ, ಶಂಕರ ಮಹಾದೇವನ್…

ನವದೆಹಲಿ: ಹೊಸ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಎನ್‌ಸಿಇಆರ್‌ಟಿ ರಚಿಸಿರುವ ನೂತನ ಸಮಿತಿಯಲ್ಲಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಗಾಯಕ ಶಂಕರ ಮಹಾದೇವನ್, ಅರ್ಥಶಾಸ್ತ್ರಜ್ಞ ಸಂಜೀವ ಸನ್ಯಾಲ ಸೇರಿದಂತೆ 16 ಮಂದಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ಪ್ಲಾನಿಂಗ್ ಅಂಡ್ ಅಡ್ಮಿನಿಸ್ಟ್ರೇಷನ್ (NIEPA) ಯ ಕುಲಪತಿ ಎಂ.ಸಿ. ಪಂತ್ … Continued