ಕೊರೊನಾ ಹೆಚ್ಚಳ: ಶಾಲಾ-ಕಾಲೇಜುಗಳ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದೆ. ಹೀಗಾಗಿ ಶಾಲಾ-ಕಾಲೇಜುಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ನಾವು ಮಕ್ಕಳ ಆರೋಗ್ಯದ … Continued

ನಮ್ಮ ತೇಜೋವಧೆಗೆ ಷಡ್ಯಂತ್ರ..ಹೀಗಾಗಿ ಕೋರ್ಟ್‌ ಮೊರೆ ಹೋಗುವ ನಿರ್ಧಾರ:ಸಚಿವ ಸುಧಾಕರ

ಬೆಂಗಳೂರು:ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಮಾಧ್ಯಮಗಳನ್ನು ಬಳಸಿಕೊಂಡು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಇದನ್ನು ತಡೆಯಲು ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ಆರೋಗ್ಯ ಸಚಿವ ಸುಧಾಕರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರಿತ್ರ್ಯ ಹರಣ ತಡೆಯಲು ಸುಳ್ಳು ಸುದ್ದಿ, ಅಪಪ್ರಚಾರ ನಿರ್ಬಂಧಕ್ಕೆ ಮನವಿ ಮಾಡಲಾಗಿದೆ. ಒಂದು ವೇಳೆ ವಿಷಯ ನಿಜವಾಗಿದ್ದರೆ ಕಾನೂನು ಹೋರಾಟ ಮಾಡಲಿ, ಆದರೆ … Continued

ಭಯವಿಲ್ಲದೆ ಕೋವಿಡ್‌ ಲಸಿಕೆ ಪಡೆಯಿರಿ: ಸಚಿವ ಸುಧಾಕರ

ಶಿರಸಿ: ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಶಿರಸಿಯಲ್ಲಿ ಕೋವಿಡ್ ಲಸಿಕೆ ಅಭಿಯಾನದ ೩ನೇ ಹಂತಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೊದಲ ಹಂತದ ಕೋವಿಡ್ ಲಸಿಕೆ ಬೆಂಗಳೂರು, ಎರಡನೇ ಹಂತದ ಲಸಿಕೆ ಹೈದರಾಬಾದ್ ಕರ್ನಾಟಕ ಹಾಗೂ … Continued

ದುರಂತದಲ್ಲೂ ಬೇಳೆ ಬೇಯಿಸಿಕೊಳ್ಳುವ ಕಾಂಗ್ರೆಸ್‌ನವರು: ಸಚಿವ ದಿವಾಕರ ಆರೋಪ

ಬೆಂಗಳೂರು: ನಿಯಮ ಬಾಹಿರವಾಗಿ ಜಿಲಿಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ ಸಂದರ್ಭದಲ್ಲಿ ತಕ್ಷಣವೇ ಆ ಜಿಲೆಟಿನ್‌ ಬೇರೆಡೆ ಸಾಗಿಸುವಾಗ ಹಿರೇನಾಗವಲ್ಲಿ ಬಳಿ ದುರಂತ ಸಂಭವಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸಾವಿನ ಮನೆಯಲ್ಲೂ ತಮ್ಮ ರಾಜಕೀಯ ಬೇಯಿಸಿಕೊಳ್ಳಲು ಮತ್ತು ಇನ್ನೊಬ್ಬರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್‍ನವರಿಗೆ ನಾಚಿಕೆಯಾಗಬೇಕು. … Continued