ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ ; ದೂರು ದಾಖಲು

ಬೆಂಗಳೂರು : ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್‌ 5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿಕೊಂಡಿದ್ದಾನೆ ಹಾಗೂ ನಿಮ್ಮ … Continued

ವೀಡಿಯೊ…| ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಹೂವು ಕಟ್ಟಿದ ಸುಧಾಮೂರ್ತಿ

ಉಡುಪಿ: ಕರ್ನಾಟಕದ ಉಡುಪಿಗೆ ಭೇಟಿ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪೂಜಾ ಪಾತ್ರೆ ತೊಳೆಯುವ ಮೂಲಕ ಸರಳತೆ ಮೆರೆದಿದ್ದಾರೆ. ಅವರಿಗೆ ರಾಜ್ಯಸಭೆ ಸದಸ್ಯೆ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾಮೂರ್ತಿ ಸಾಥ್ ನೀಡಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಹೊಸ್ತಿಲು ಪೂಜೆ, ದೇವರ … Continued

ಬೊಜ್ಜು ವಿರುದ್ಧದ ಜಾಗೃತಿ ಅಭಿಯಾನ: ಆನಂದ ಮಹೀಂದ್ರಾ, ಸುಧಾಮೂರ್ತಿ, ನಂದನ್ ನಿಲೇಕಣಿ ಸೇರಿ 10 ಗಣ್ಯರ ನಾಮನಿರ್ದೇಶನ ಮಾಡಿದ ಪ್ರಧಾನಿ ಮೋದಿ

ನವದೆಹಲಿ : ಬೊಜ್ಜು ವಿರುದ್ಧದ ಅಭಿಯಾನ ಬಲಪಡಿಸಲು ಆಹಾರದಲ್ಲಿ ಖಾದ್ಯಗಳಲ್ಲಿ ಅಡುಗೆ ಎಣ್ಣೆಯ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಮುಖ ಹತ್ತು ವ್ಯಕ್ತಿಗಳ ಹೆಸರಗಳನ್ನು ನಾಮ ನಿರ್ದೇಶನ ಮಾಡಿದ್ದಾರೆ. ಇತ್ತೀಚಿಗೆ ನಡೆದ ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಹತ್ತು ಹೆಸರುಗಳನ್ನು ನಾಮ ನಿರ್ದೇಶನ ಮಾಡುವುದಾಗಿ ಹೇಳಿದ್ದರು. … Continued

ಪ್ರಧಾನಿ ಮೋದಿ ಭೇಟಿಯಾದ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಹಾಗೂ ಅವರ ಕುಟುಂಬದವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾದರು. ಈ ವೇಳೆ ರಿಷಿ ಸುನಕ್ ಅವರನ್ನು ಭಾರತದ ದೊಡ್ಡ ಸ್ನೇಹಿತ ಎಂದು ಮೋದಿ ಬಣ್ಣಿಸಿದ್ದಾರೆ. ಭೇಟಿಯ ವೇಳೆ ಇಬ್ಬರು ನಾಯಕರು ವಿವಿಧ … Continued

ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಂದೆ-ತಾಯಿ

ರಾಯಚೂರು : ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ(G20) ಭಾಗಿಯಾಗಲು ಭಾರತಕ್ಕೆ ಬಂದಿದ್ದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿ ಜೊತೆ ಅವರ ತಂದೆ-ತಾಯಿ ಕೂಡ ಆಗಮಿಸಿದ್ದು, ಅವರು ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಬಂದಿರುವ ಪೋಷಕರು ಬೆಂಗಳೂರಿನಲ್ಲಿ ಉಳಿದುಕೊಂಡಿದ್ದು ಈಗ … Continued

ಬೆಂಗಳೂರಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಾಯಿ

ಬೆಂಗಳೂರು: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರ ತಾಯಿ ಉಷಾ ಸುನಕ್‌ ಅವರು ನಗರದಲ್ಲಿಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಂಡಿದ್ದರು. ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿಯೊಂದಿಗೆ ಸುನಕ್‌ ತಾಯಿ ತಾಯಿ ಉಷಾ ಸುನಕ್‌ ಸಹ ಭಾರತಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ದೆಹಲಿಯಿಂದ ಬೆಂಗಳೂರಿಗೆ ಬಂದ ಉಷಾ ಸುನಕ್‌ … Continued

ಎಸ್‌.ಎಲ್‌. ಭೈರಪ್ಪ, ಸುಧಾಮೂರ್ತಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ

ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 53 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮ’ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು. ಕರ್ನಾಟಕದವರಾದ ಸಾಹಿತ್ಯಕ್ಕಾಗಿ ಎಸ್‌.ಎಲ್‌.ಭೈರಪ್ಪ, ಸಾಮಾಜಿಕ ಸೇವೆಗಾಗಿ ಡಾ.ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾಜವಾದಿ ಪಕ್ಷದ ದಿವಂಗತ ಮುಲಯಾಂ ಸಿಂಗ್‌ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಿದರಿ … Continued