ʼಸುದೀಪ ಬ್ಯಾನರ್ಜಿಯನ್ನು ಬಂಧಿಸಿ…ಸಿಬಿಐ, ಇಡಿ ತನಿಖೆ ನಡೆಸಿʼ : ತಮ್ಮದೇ ಪಕ್ಷದ ಸಂಸದನ ಬಂಧನಕ್ಕೆ ಒತ್ತಾಯಿಸಿದ ಟಿಎಂಸಿ ನಾಯಕ…!

ಕೋಲ್ಕತ್ತಾ : ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮದೇ ಪಕ್ಷದ ಸಂಸದ ಸುದೀಪ ಬ್ಯಾನರ್ಜಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಸಿಬಿಐ ತನಿಖೆ ನಡೆಸಬೇಕು ಎಂದು ತೃಣಮೂಲ ಕಾಂಗ್ರೆಸ್‌ ಪಕ್ಷದ ಮಾಜಿ ವಕ್ತಾರ ಕುನಾಲ ಘೋಷ್ ಶನಿವಾರ ಒತ್ತಾಯಿಸಿದ್ದಾರೆ. X ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ಸಂಸದ ಸುದೀಪ ಬ್ಯಾನರ್ಜಿ ಬ್ಯಾಂಕ್ … Continued