ಪ್ರಶ್ನೆಗಳಿಗೆ ಲಂಚ : ಬಿಜೆಪಿ ಸಂಸದ, ಸುಪ್ರೀಂ ಕೋರ್ಟ್ ವಕೀಲr ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮಹುವಾ ಮೊಯಿತ್ರಾ
ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಮತ್ತು ಹಲವಾರು ಮಾಧ್ಯಮ ಸಂಸ್ಥೆಗಳ ವಿರುದ್ಧ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಮಂಗಳವಾರ ದೆಹಲಿ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಸಂಸದರು “ಲಂಚ” ಪಡೆದಿದ್ದಾರೆ ಎಂದು ನಿಶಿಕಾಂತ್ ದುಬೆ ಮತ್ತು ದೇಹಾದ್ರಾಯಿ … Continued