ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು

ಅಮರಾವತಿ: ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆಯ ಪುಂಗನೂರು ಪಟ್ಟಣದಲ್ಲಿ ಶನಿವಾರ ರಾತ್ರಿ ಸಂಭವಿಸಿದ  ಘಟನೆಯೊಂದರಲ್ಲಿ, ಮನೆಯೊಳಗೆ ನಿಲ್ಲಿಸಿದ್ದ ಬೈಕ್‌ನಿಂದ ಹೊರಬಂದ ಹೊಗೆಯನ್ನು ಸೇವಿಸಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯವಾಗಿ ಹೇರ್ ಸಲೂನ್ ನಡೆಸುತ್ತಿರುವ ಮುರಳಿ ಎಂಬವರು ತಮ್ಮ ಬೈಕ್ ಅನ್ನು ಶನಿವಾರ ಸರ್ವಿಸ್ ಮಾಡಿಸಿದ್ದರು. ಎಂಜಿನ್ ಸಮಸ್ಯೆಯಿದ್ದ ಕಾರಣ ಮೆಕಾನಿಕ್ ಬೋರ್ … Continued

ಬೆಂಗಳೂರು : ಬಾಡಿಗೆ ಮನೆಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮುತ್ಸಂದ್ರ ಗ್ರಾಮದ ಸಮೀಪದ ಬಾಡಿಗೆ ಮನೆಯಲ್ಲಿದ್ದ ಅಸ್ಸಾಂನ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಉಸಿರುಗಟ್ಟಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಜಯಂತ್ ಸಿಂಧೆ, ನಿರೇಂದ್ರನಾಥ್, ಡಾಕ್ಟರ್ ಟೈಡ್ ಮತ್ತು ಧನಂಜಯ ಟೈಡ್ ಎಂದು ಗುರುತಿಸಲಾಗಿದ್ದು, ಎಲ್ಲರೂ 20ರ ಹರೆಯದವರು ಎನ್ನಲಾಗಿದೆ. ಮನೆಯಲ್ಲಿ … Continued

3 ವರ್ಷದ ಮಗುವನ್ನು ಕಾರಿನಲ್ಲೇ ಮರೆತು ಮದುವೆಗೆ ಹೋದ ದಂಪತಿ ; ಉಸಿರುಗಟ್ಟಿ ಪುಟ್ಟ ಬಾಲಕಿ ಸಾವು

ಕೋಟ : ತಂದೆ-ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿಯೊಬ್ಬಳು ಕಾರಿನಲ್ಲಿ ಉಸಿರುಗಟ್ಟಿ ಸಾವಿಗೀಡಾದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಆಕೆಯ ಪೋಷಕರು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಲಾಕ್ ಮಾಡಿದ ಕಾರಿನಲ್ಲಿ ಮಗು ಉಸಿರುಗಟ್ಟಿ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಘಟನೆ ಬುಧವಾರ ಸಂಜೆ ಸಂಭವಿಸಿದೆ ಮತ್ತು ಮೃತ ಮಗುವನ್ನು ಗೋರ್ವಿಕಾ ನಗರ ಎಂದು … Continued

ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವು

ಚೆನ್ನೈ: ಮನಾಲಿ ಸಮೀಪದ ಎಂಎಂಡಿಎಯ ಮಾಥೂರ್‌ನಲ್ಲಿ ಶನಿವಾರ ಮುಂಜಾನೆ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅಜ್ಜಿ ಮತ್ತು ಮೂವರು ಮೊಮ್ಮಕ್ಕಳು ಉಸಿರುಗಟ್ಟಿ ನಿದ್ರೆಯಲ್ಲೇ ಸಾವಿಗೀಡಾಗಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಯಥಾಸ್ಥಿತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸಂತಾನಲಕ್ಷ್ಮಿ ಮತ್ತು ಅವರ … Continued