ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು
ಅಮರಾವತಿ: ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆಯ ಪುಂಗನೂರು ಪಟ್ಟಣದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಘಟನೆಯೊಂದರಲ್ಲಿ, ಮನೆಯೊಳಗೆ ನಿಲ್ಲಿಸಿದ್ದ ಬೈಕ್ನಿಂದ ಹೊರಬಂದ ಹೊಗೆಯನ್ನು ಸೇವಿಸಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯವಾಗಿ ಹೇರ್ ಸಲೂನ್ ನಡೆಸುತ್ತಿರುವ ಮುರಳಿ ಎಂಬವರು ತಮ್ಮ ಬೈಕ್ ಅನ್ನು ಶನಿವಾರ ಸರ್ವಿಸ್ ಮಾಡಿಸಿದ್ದರು. ಎಂಜಿನ್ ಸಮಸ್ಯೆಯಿದ್ದ ಕಾರಣ ಮೆಕಾನಿಕ್ ಬೋರ್ … Continued