ದಾವಣಗೆರೆ ಸಕ್ಕರೆ ಕಾರ್ಖಾನೆಯಲ್ಲಿ ಪಿಲ್ಲರ್ ಕುಸಿದು ಮೂವರು ಕಟ್ಟಡ ಕಾರ್ಮಿಕರ ಸಾವು, 12 ಜನರಿಗೆ ಗಾಯ

ದಾವಣಗೆರೆ: ದಾವಣಗೆರೆಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತವೊಂದು ಸಂಭವಿಸಿದ್ದು, ಪಿಲ್ಲರ್ ಕುಸಿದ ಪರಿಣಾಮ 3 ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕದ ಪಿಲ್ಲರ್ ಕುಸಿದು ಮೂರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೃತರನ್ನು ಕೊಪ್ಪಳ ಮತ್ತು ರಾಯಚೂರು ಮೂಲದ ಮಾನಪ್ಪ(32), ಬಸ್ಸಪ್ಪ(32), … Continued