ಕಬ್ಬು ಬೆಲೆ ನಿಗದಿ ಸಭೆಗೆ ಕೋಡಿಹಳ್ಳಿ ಉಪಸ್ಥಿತಿಗೆ ರೈತ ಮುಖಂಡರ ಆಕ್ಷೇಪ, ಹೊರಹಾಕುವಂತೆ ಪಟ್ಟು

ಬೆಂಗಳೂರು: ಭ್ರಷ್ಟಾಚಾರದ ಆರೋಪ ಹೊತ್ತಿರುವ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸಭೆಗೆ ಆಹ್ವಾನಿಸಿದ್ದಕ್ಕೆ ಆಕ್ರೋಶಗೊಂಡ ರೈತ ಮುಖಂಡರು ಸಚಿವರ ಎದುರೇಅವರನ್ನು ಸಭೆಯಿಂದ ಹೊರ ಹಾಕುವಂತೆ ಸಚಿವರ ಎದುರೇ ಒತ್ತಾಯಿಸುವ ಘಟನೆ ನಡೆಯಿತು. ಕಬ್ಬು ಬೆಲೆ ನಿಗದಿ ಹಾಗೂ ಬೆಳೆಗಾರರ ಸಮಸ್ಯೆಗಳನ್ನು ಚರ್ಚಿಸಲು ವಿಧಾನಸೌಧದಲ್ಲಿ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ರೈತ ಮುಖಂಡರ ಸಭೆ … Continued