ಮಂಗಳೂರು | ಸುಹಾಸ ಶೆಟ್ಟಿ ಕೊಲೆ ಪ್ರಕರಣ: 8 ಜನರ ಬಂಧನ

ಮಂಗಳೂರು: ಗುರುವಾರ ನಡೆದ ಸುಹಾಸ ಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದ್ದು, ಅವರ ಹಿನ್ನೆಲೆ ಸೇರಿದಂತೆ ಇತರ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಅವರ ಹಿನ್ನೆಲೆ, ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಅಬ್ದುಲ್ ಸಫ್ವಾನ್, ನಿಯಾಜ್, … Continued

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ: ಇಂದು ದಕ್ಷಿಣ ಕನ್ನಡ ಬಂದ್

ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ದಿನ ಬಂದ್‌ ಗೆ ಕರೆ ಕೊಟ್ಟಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, … Continued

ಮಂಗಳೂರು | ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತ -ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ರೌಡಿಶೀಟರ್‌ ಬರ್ಬರ ಹತ್ಯೆ ನಡೆದಿದೆ. ಫಾಜಿಲ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ ಶೆಟ್ಟಿ (Suhas Shetty) ಕೊಲೆಯಾದ ವ್ಯಕ್ತಿ. ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ ನಡೆಸಿದ್ದರಿಂದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸುಹಾಸ್ ಶೆಟ್ಟಿ ಈ ಹಿಂದೆ … Continued