ಟೋಕಿಯೊ ಪ್ಯಾರಾಲಿಂಪಿಕ್ಸ್‌: ಬ್ಯಾಡ್ಮಿಂಟನ್ ನಲ್ಲಿ ಐಎಎಸ್‌ ಅಧಿಕಾರಿ, ಕನ್ನಡಿಗ ಸುಹಾಸಗೆ ಬೆಳ್ಳಿ

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾನುವಾರ ಬೆಳಿಗ್ಗೆ ನಡೆದ ಪುರುಷರ ಬ್ಯಾಡ್ಮಿಂಟನ್‌ (ಎಸ್‌ಎಲ್‌-4) ಫೈನಲ್‌ನಲ್ಲಿ ಫ್ರಾನ್ಸ್‌ನ ಲೂಕಾಸ್‌ ಮಜೂರ್‌ ಎದುರು ಭಾರತದ ಸುಹಾಸ್ ಯತಿರಾಜ್ ಸೋಲು ಅನುಭವಿಸಿದರು. ಆದರೆ ಈ ಬೆಳ್ಳಿ ಪದಕ ಪಡೆದಿದ್ದಾರೆ. ಪ್ರಸ್ತುತ ನೋಯ್ಡಾದ ಗೌತಮ ಬುದ್ಧ ನಗರದ ಜಿಲ್ಲಾಧಿಕಾರಿಯಾಗಿರುವ (ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್‌) ಕನ್ನಡಿಗ ಸುಹಾಸ್ ಯತಿರಾಜ್, ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರುವ ಭಾರತದ ಮೊದಲ … Continued