ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

ದಾವಣಗೆರೆ: ಆನ್‍ಲೈನ್ ಗೇಮ್‍ನಲ್ಲಿ (Online Game) 18 ಲಕ್ಷ ರೂ. ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಸರಸ್ವತಿ ನಗರದ ಶಶಿಕುಮಾರ (25) ಎಂದು ಗುರುತಿಸಲಾಗಿದೆ. ಈತ ಆನ್‍ಲೈನ್ ಗೇಮ್‍ ಹುಚ್ಚಿಗೆ ಬಿದ್ದು 18 ಲಕ್ಷ ರೂ. ಕಳೆದುಕೊಂಡಿದ್ದ. ಕಳೆದ ಒಂದು ವರ್ಷದಿಂದ ಹಣ ಹಾಕಿ ಆನ್‌ಲೈನ್‌ … Continued

ರೈಲು ಬರುವುದು ನೋಡಿ 4 ಮಕ್ಕಳು ಕಿರುಚುತ್ತಿದ್ರೂ ಹಳಿ ಮೇಲೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ತಂದೆ ; ಎಲ್ರನ್ನೂ ಸಾಯಿಸಿದ ರೈಲು..!

ಫರಿದಾಬಾದ್: ಮಂಗಳವಾರ ಹರಿಯಾಣದ ಫರಿದಾಬಾದ್‌ನಲ್ಲಿ 45 ವರ್ಷದ ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರರು ರೈಲಿಗೆ ಸಿಲುಕಿ ನಜ್ಜುಗುಜ್ಜಾಗಿದ್ದಾರೆ. ರೈಲು ಬರುವಾಗ ಹಳಿಗಳ ಮೇಲಿದ್ದ ಮೂರರಿಂದ ಒಂಬತ್ತು ವರ್ಷದೊಳಗಿನ ಮಕ್ಕಳು ಕಿರುಚುತ್ತಿದ್ದರೂ ಅವರ ತಂದೆ ಎಕ್ಸ್‌ಪ್ರೆಸ್ ರೈಲು ಸಮೀಪಿಸುತ್ತಿದ್ದಂತೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ರೈಲು ಡಿಕ್ಕಿ ಹೊಡೆದು ಅವರೆಲ್ಲರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಿಹಾರ ಮೂಲದ ಮನೋಜ … Continued

ಇಬ್ಬರು ಮಕ್ಕಳಿಗೆ ಬಂದ ಆನುವಂಶಿಕ ಕಣ್ಣಿನ ಕಾಯಿಲೆ ; ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ…!

ಹೈದರಾಬಾದ್‌ : ಹೈದರಾಬಾದ್‌ನ ಉಪನಗರದಲ್ಲಿ 32 ವರ್ಷದ ಮಹಿಳೆಯೊಬ್ಬರು ತನ್ನ ಇಬ್ಬರು ಗಂಡು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹಿಳೆ ಆರು ಪುಟಗಳ ಡೆತ್‌ ನೋಟ್‌ ಸಹ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಹೈದರಾಬಾದಿನ ಗಜುಲರಾಮರಂ ಪ್ರದೇಶದ ಜೀಡಿಮೆಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತೇಜಸ್ವಿನಿ ಎಂಬ … Continued

ಬೆಂಗಳೂರು: 5ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಪರೀಕ್ಷೆಯ ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (death) ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ದುರ್ಘಟನೆ ಹೆಬ್ಬಾಳದ ಸುಮಂಗಲಿ ಸೇವಾಶ್ರಮ ರಸ್ತೆಯಲ್ಲಿ ನಡೆದಿದ್ದು, ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದಂತ ವೈದ್ಯಕೀಯ … Continued

ಬೆಳಗಾವಿ | ಅಕ್ಕನ ಮಗಳ ಮದುವೆಗೆ ರಜೆ ಕೊಟ್ಟಿಲ್ಲವೆಂದು ನೊಂದು ಬಸ್ಸಿನಲ್ಲೇ ಚಾಲಕ ಆತ್ಯಹತ್ಯೆ

ಬೆಳಗಾವಿ: ತಮ್ಮ ಮನೆಯಲ್ಲಿ ನಡೆಯುತ್ತಿರುವ ಮದುವೆಯಲ್ಲಿ ಪಾಲ್ಗೊಳ್ಳಲು ಮೇಲಧಿಕಾರಿಗಳು ರಜೆ (Leave) ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ರಾಜ್ಯ ಸಾರಿಗೆ ಸಂಸ್ಥೆ ಚಾಲಕನೊಬ್ಬ driver) ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಬೆಳಗಾವಿ ಡಿಪೋದ 2ನೇ ಘಟಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಚಾಲಕನನ್ನು ನಗರದ ಹಳೆ … Continued

ಚಿಕ್ಕಮಗಳೂರು| ಪತ್ನಿ ಬಿಟ್ಟು ಹೋದ ಕೋಪಕ್ಕೆ ಗುಂಡು ಹಾರಿಸಿ ಕುಟುಂಬದ ಮೂವರ ಹತ್ಯೆ; ನಂತರ ತಾನೂ ಆತ್ಮಹತ್ಯೆ..

ಚಿಕ್ಕಮಗಳೂರು: ಹೆಂಡತಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಅತ್ತೆ, ನಾದಿನಿ ಹಾಗೂ 7 ವರ್ಷದ ಮಗುವನ್ನು ಗುಂಡುಹಾರಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಖಾಂಡ್ಯ ಬಳಿ ನಡೆದಿದೆ ಎಂದು ವರದಿಯಾಗಿದೆ. ರತ್ನಾಕರ ಎಂಬಾತ ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗು … Continued

ಖಾನಾಪುರ | ಡಿಜಿಟಲ್ ಅರೆಸ್ಟ್‌ ಮಾಡಿ 50 ಲಕ್ಷ ರೂ. ವಂಚನೆ, ಹಣಕ್ಕಾಗಿ ಮತ್ತೆ ಬೆದರಿಕೆ : ಸೈಬರ್‌ ವಂಚಕರ ಕಾಟಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ಸೈಬರ್‌ ವಂಚಕರ (Cyber Crime) ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಸೂಸೈಡ್‌ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ದಂಪತಿ ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ … Continued

ಬೆಳಗಾವಿ | ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಂಬಿಎ ಪದವೀಧರೆ

ಬೆಳಗಾವಿ : ಎಂಬಿಎ ಪದವಿ ಪಡೆದು ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು ಪಿಜಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಗಿರುವ ಯುವತಿ. ವಿಜಯಪುರ ಮೂಲದ ಯುವತಿ ಎಂಬಿಎ ಬಳಿಕ ಕೆಲಸಕ್ಕಾಗಿ ಬೆಳಗಾವಿಗೆ ಬಂದು ನೆಹರು ನಗರದ ಪಿಜಿಯಲ್ಲಿ ವಾಸವಾಗಿದ್ದಳು. ಮೂರು ತಿಂಗಳಿಂದ ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದಳು. ಆತ್ಮಹತ್ಯೆಗೂ ಮುನ್ನ … Continued

ಕೊಪ್ಪ | ಹಲ್ಲುಗಳನ್ನು ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ

ಚಿಕ್ಕಮಗಳೂರು : ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಘ್ನೇಶ (18) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ಐಟಿಐ ಓದುತ್ತಿದ್ದ ಎನ್ನಲಾಗಿದೆ. … Continued

ಸರಿಯಾಗಿ ಓದುತ್ತಿಲ್ಲ ಎಂದು ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ತಂದೆ…!

ಕಾಕಿನಾಡು : ಆಂಧ್ರಪ್ರದೇಶದ ಕಾಕಿನಾಡದಲ್ಲಿ 37 ವರ್ಷದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ಒಎನ್‌ಜಿಸಿ)ದ ಉದ್ಯೋಗಿಯೊಬ್ಬರು ಶೈಕ್ಷಣಕವಾಗಿ ಉತ್ತಮ ಸಾಧನೆ ಮಾಡಿಲ್ಲ ಎಂಬ ಕಾರಣಕ್ಕೆ ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃಯದವಿದ್ರಾವಕ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಕ್ಕಳ ಕಳಪೆ ಶೈಕ್ಷಣಿಕ … Continued