ಬೆಂಗಳೂರು | ಇಬ್ಬರು ಪುಟ್ಟ ಮಕ್ಕಳ ಉಸಿರುಗಟ್ಟಿಸಿ ಕೊಲೆ ; ಆತ್ಮಹತ್ಯೆಗೆ ಯತ್ನಿಸಿದ ತಾಯಿ…! ಆರೋಪ-ಪ್ರತ್ಯಾರೋಪ

ಬೆಂಗಳೂರು: ಇಬ್ಬರು ಪುಟ್ಟ ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ. ತಾಯಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ಶುಭಂ ಸಾಹು (7), ಶಿಯಾ ಸಾಹು (3) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಮಮತಾ ಸಾಹು ಎಂದು ಗುರುತಿಸಲಾಗಿದೆ. ಜಾರ್ಖಂಡ ಮೂಲದ ಮಮತಾ ದಂಪತಿ … Continued

ವೀಡಿಯೊ : ಕಟ್ಟಡದ 14ನೇ ಮಹಡಿಯಿಂದ ಜಿಗಿಯಲು ಯತ್ನಿಸಿದ ವ್ಯಕ್ತಿ ; ಜನರ ಕೂಗು ಕೇಳಿ ತಕ್ಷಣವೇ ಓಡಿಬಂದು ರಕ್ಷಿಸಿದ ನಿವಾಸಿಗಳು..

ಆಘಾತಕಾರಿ ಘಟನೆಯೊಂದರಲ್ಲಿ, ಸೋಮವಾರ ನೋಯ್ಡಾದಲ್ಲಿ ವ್ಯಕ್ತಿಯೊಬ್ಬ ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಈ ಘಟನೆಯು ಸೆಕ್ಟರ್ 74 ರಲ್ಲಿರುವ ಸೂಪರ್‌ಟೆಕ್ ಕೇಪ್ ಟೌನ್ ಸೊಸೈಟಿಯಲ್ಲಿ ಸಂಭವಿಸಿದೆ. ವಿವರಗಳ ಪ್ರಕಾರ, 21 ವರ್ಷದ ಯುವಕ 14 ನೇ ಮಹಡಿಯಿಂದ ಜಿಗಿಯಲು ಮುಂದಾದಾಗ ನೋಡುಗರು ಗಮನಿಸಿ ಈ ಬಗ್ಗೆ ಎಚ್ಚರಿಸಿದ್ದಾರೆ. ಇದನ್ನು ಅನುಸರಿಸಿ, ತಕ್ಷಣ ಸ್ಥಳಕ್ಕೆ … Continued

ವೀಡಿಯೊ | ಮುಂಬೈ ಅಟಲ್ ಸೇತುವೆಯಿಂದ ಜಿಗಿಯಲು ಯತ್ನಿಸಿದ ಮಹಿಳೆ ; ಕ್ಯಾಬ್‌ ಚಾಲಕ- ಪೊಲೀಸರು ರಕ್ಷಿಸಿದ ವೀಡಿಯೊ ವೈರಲ್‌

ಮುಂಬೈ : ಮುಂಬೈನ ಅಟಲ್ ಸೇತು ಸೇತುವೆಯ ಮೇಲೆ ‘ಶಂಕಿತ’ ಆತ್ಮಹತ್ಯೆ ಯತ್ನದ ಘಟನೆಯಲ್ಲಿ, 56 ವರ್ಷದ ಮಹಿಳೆಯೊಬ್ಬರನ್ನು ನ್ಹವಾ ಶೇವಾ ಘಟಕದ ಕ್ಯಾಬ್ ಚಾಲಕ ಮತ್ತು ಟ್ರಾಫಿಕ್ ಸಿಬ್ಬಂದಿ ರಕ್ಷಿಸಿದ್ದಾರೆ. ಮುಲುಂದದ ನಿವಾಸಿಯಾದ ರೀಮಾ ಪಟೇಲ್ ಎಂದು ಗುರುತಿಸಲಾದ ಮಹಿಳೆ ಮುಲುಂದನಿಂದ ಕ್ಯಾಬ್ ಬಾಡಿಗೆಗೆ ಪಡೆದಿದ್ದರು ಎಂದು ಹೇಳಲಾಗಿದೆ. ಅಟಲ್ ಸೇತು ಸೇತುವೆ ಎಂದೂ … Continued

ಜೊಯಿಡಾ : ರಾಮನಗರ ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾರವಾರ: ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾಸ್ಕರ್ ಬೋಂಡೆಲ್ಕರ (36) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯದ ಅಮಲಿನಲ್ಲಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಆದರೆ … Continued

ಹೈಕೋರ್ಟ್‌ನಲ್ಲಿ ನ್ಯಾಯಪೀಠದ ಮುಂದೆಯೇ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ…

ಬೆಂಗಳೂರು: ಅನಾಮಿಕ ವ್ಯಕ್ತಿಯೊಬ್ಬರು ರೇಜರ್‌ ಹಿಡಿದು ಹೈಕೋರ್ಟ್‌ನ ಕೋರ್ಟ್‌ ಹಾಲ್‌ 1ಕ್ಕೆ ಪ್ರವೇಶಿಸಿ ನ್ಯಾಯಕ್ಕಾಗಿ ಮನವಿ ಮಾಡಿ ಕುತ್ತಿಗೆ ಕತ್ತರಿಸಿಕೊಳ್ಳಲು ಪ್ರಯತ್ನಿಸಿದ ವಿಲಕ್ಷಣ ಘಟನೆ ಕರ್ನಾಟಕ ಹೈಕೋರ್ಟ್‌ ಬುಧವಾರ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಎನ್‌. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಡಾ. ಎಚ್‌. ಬಿ. ಪ್ರಭಾಕರ ಶಾಸ್ತ್ರಿ ಅವರ ನೇತೃತ್ವದ ವಿಭಾಗೀಯ ಪೀಠದ‌ ಮುಂದೆ ಈ … Continued

ಹಾಲ್ ಟಿಕೆಟ್ ಅನ್ನೇ ತಿಂದುಹಾಕಿದ ಕುರಿ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ 9ನೇ ತರಗತಿ ವಿದ್ಯಾರ್ಥಿನಿ

ಬೀದರ : 9ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್)ವನ್ನು ಕುರಿ ತಿಂದ ಕಾರಣ ಮನನೊಂದು ವಿದ್ಯಾರ್ಥಿನಿಯೊಬ್ಬಳು ಬೇಸರಪಟ್ಟು ಆಕೆ ಆತ್ಮಹತ್ಯೆಗೆ ಮುಂದಾದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಪೂಜಾ ಮಾರುತಿ ಮೇತ್ರೆ (14) ಆತ್ಮಹತ್ಯೆಗೆ ಪ್ರಯತ್ನ ಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. … Continued

ವಿಧಾನಸೌಧ ಮುಂಭಾಗದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂದೆ ಬುಧವಾರ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಸಾಲದ ಬಾಕಿ ವಸೂಲಿಗಾಗಿ ತಮ್ಮ ಮನೆಯನ್ನು ಬ್ಯಾಂಕ್ ಹರಾಜು ಮಾಡಿದ್ದರಿಂದ ಅಸಮಾಧಾನಗೊಂಡ ದಂಪತಿ ಹತಾಶರಾಗಿ ಆತ್ಮಹತ್ಯೆ ಪ್ರಯತ್ನಕ್ಕೆ ಮುಂದಾಗಿದ್ದರು. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ವಿಧಾನಸೌಧದ ಹೊರಗೆ ಆಗಮಿಸಿದ್ದರು. ಈ ವೇಳೆ ದಂಪತಿ ತಮ್ಮ ಮೇಲೆ … Continued

ಕೇಂದ್ರ ಸಚಿವ ಜೋಶಿ ಮನೆ ಎದುರು ಮಹಿಳೆ ಆತ್ಮಹತ್ಯೆಗೆ ಯತ್ನ..

ಹುಬ್ಬಳ್ಳಿ:ಬಿದ್ದ ಮನೆಯ ಪರಿಹಾರಕ್ಕಾಗಿ ಅಲೆದು ಅಲೆದು ಸುಸ್ತಾದ ಮಹಿಳೆಯೊಬ್ಬರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಎದುರು ಡೆತ್ ನೋಟ್ ಬರೆದಿಟ್ಟು  ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.‌ ಧಾರವಾಡ ತಾಲೂಕಿನ ಗರಗ ಗ್ರಾಮದ ಶ್ರೀದೇವಿ ವೀರಪ್ಪ ಕಮ್ಮಾರ ಎಂಬ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ ಮಳೆಗಾಲದ ಸಮಯದಲ್ಲಿ ಅತಿವೃಷ್ಟಿಯಿಂದ ಮನೆ ಬಿದಿದ್ದು, ಅದರ ಪರಿಹಾರಕ್ಕಾಗಿ ಕಳೆದ … Continued