ಮಗುವಿನೊಂದಿಗೆ ನದಿಗೆ ಹಾರಿದ್ದ ತಾಯಿ ಜೀವಂತವಾಗಿ ಪತ್ತೆ, ಮಗುವಿಗಾಗಿ ಮುಂದುವರಿದ ಶೋಧ

ಗದಗ: ಮೂರು ವರ್ಷದ ಮಗುವಿನೊಂದಿಗೆ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ರೋಣ ತಾಲ್ಲೂಕಿನ ಹೊಳೆಆಲೂರ ಗ್ರಾಮದ ಮಹಿಳೆ ನದಿಯಲ್ಲಿರುವ ಮುಳ್ಳು ಕಂಟಿಯಲ್ಲಿ ಜೀವಂತ ಪತ್ತೆಯಾಗಿದ್ದಾರೆ. ಆದರೆ ಮೂರು ವರ್ಷದ ಮಗು ಸಿಕ್ಕಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದೆ. ಉಮಾದೇವಿ ಸಂಗಮೇಶ ಶೆಲ್ಲಿಕೇರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದವರು. ಅವರಿಗೆ ನಾಲ್ವರು ಹೆಣ್ಣುಮಕ್ಕಳಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಮೂರು … Continued

ದಂಪತಿಯಿಂದ ಆತ್ಮಹತ್ಯೆಗೆ ಯತ್ನ, ಪತಿ ಸಾವು

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಬೆಳಗಾವಿಯ ದಂಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಪತಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಪತ್ನಿಯನ್ನುಆಸ್ಪತ್ರೆಗೆ ಸೇರಿಸಲಾಗಿದೆ. ಮಾಧ್ಯಮ ಕ್ಷೇತ್ರದ ಮುದ್ರಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಬೆಳಗಾವಿಯ ಹಿಂಡಲಗಾ ತಾಲೂಕಿನ ರಾಕೇಶ್ ಪಾಟೀಲ್ ಮೃತಪಟ್ಟವ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಗುರುವಾರ ಮುಂಜಾನೆ ನಗರದ ಎರಡನೇ ರೈಲ್ವೆ ಗೇಟ್ … Continued