8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು…

ಅಮರಾವತಿ:  ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಪ್ರೇಮಕಥೆಯೊಂದು ಎಂಟು ವರ್ಷಗಳ ಬಳಿಕ ದುರಂತ ಅಂತ್ಯ ಕಂಡ ಘಟನೆ ಆಂಧ್ರ ಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗುಂಟೂರು ಜಿಲ್ಲೆಯ ಕೊಂಡ್ರುಪಾಡು ಗ್ರಾಮದ 26 ವರ್ಷದ ಯುವತಿ ಇತ್ತೀಚೆಗೆ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಮುನ್ನ ಬರೆದಿದ್ದ ಕೊನೆಯ ಪತ್ರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಆತ್ಮಹತ್ಯೆ ಮಾಡಿಕೊಂಡ 24 … Continued

ನಟಿ ಕೃಷಿ ತಾಪಂಡ ಬೆಂಗಳೂರು ನಿವಾಸದಲ್ಲಿ ಉದ್ಯಮಿ ಶವವಾಗಿ ಪತ್ತೆ

ಬೆಂಗಳೂರು: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಕನ್ನಡ ಚಿತ್ರರಂಗದ ಖ್ಯಾತ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ ಎಂದು ಗುರುವಾರ ವರದಿಯಾಗಿದೆ. ಮೃತರನ್ನು ವೈಶಾಕ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಸಮಯದಲ್ಲಿ ನಟಿ ಕೃಷಿ ತಾಪಂಡ … Continued

ಬೆಳಗಾವಿ | ಎಸ್‌ಡಿಆರ್‌ಎಫ್‌ ಸಿಪಿಐ ಆತ್ಮಹತ್ಯೆ

ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ ಸಿಪಿಐ ಶ್ರೀಶೈಲ ಚೌಗಲಾ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಚೌಗಲೆ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ … Continued

ಕಲಬುರಗಿ : ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ : ಇತ್ತೀಚೆಗಷ್ಟೇ ನಡೆದಿದ್ದ ನೀಟ್ (NEET)  ಪರೀಕ್ಷೆ ಬರೆದಿದ್ದ ವಿದ್ಯಾರ್ಥನಿ ಆತ್ಮಹತ್ಯೆ ಮಾಡಿಕೊಂಡ ಧೃತಿಗೆಡಿಸುವ ಘಟನೆ ಕಲಬುರಗಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನೀಟ್ ಪರೀಕ್ಷೆ ಬರೆದಿದ್ದ 18 ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ಕಲಬುರಗಿಯ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಭಾಗ್ಯಶ್ರೀ ಇತ್ತೀಚೆಗೆ ಪ್ರಕಟವಾದ … Continued

ಪತ್ನಿಯ ಅಕ್ರಮ ಸಂಬಂಧಕ್ಕೆ ಮನನೊಂದು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಗಂಡ

ತುಮಕೂರು :  ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಅಲ್ಕೆರೆ ಗ್ರಾಮದಲ್ಲಿ ಶನಿವಾರ ಅತ್ಯಂತ ಕರುಣಾಜನಕ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅರ್ಚಕರೊಬ್ಬರು ತನ್ನ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಲ್ಕೆರೆ ಗ್ರಾಮದ ನಿವಾಸಿ ಶಿವಣ್ಣ (40) ಮತ್ತು ಅವರ ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ (5) ಎಂದು … Continued

ನಿವಾಸದಲ್ಲಿ ನ್ಯಾಯಾಧೀಶರು ಶವವಾಗಿ ಪತ್ತೆ ; ಆತ್ಮಹತ್ಯೆಯ ಶಂಕೆ

ನವದೆಹಲಿ: ದಕ್ಷಿಣ ದೆಹಲಿಯ ಗ್ರೀನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ 30 ವರ್ಷದ ನ್ಯಾಯಾಧೀಶರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೃತರನ್ನು ಅಮನ್ ಕುಮಾರ ಶರ್ಮಾ ಎಂದು ಗುರುತಿಸಲಾಗಿದೆ. ಇವರು ಈಶಾನ್ಯ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿ … Continued

ಮಡಿಕೇರಿ: ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಶಿಕ್ಷಕಿಯನ್ನು ಚೇರಂಬಾಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ(51) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ … Continued

ಡಿಜಿಟಲ್ ಲೋಕದಲ್ಲಿ ಒಂದಾಗೋಣ ಬಾ…: ಎಐ ಚಾಟ್‌ಬಾಟ್ ಅನ್ನೇ ‘ಪತ್ನಿ’ ಎಂದು ನಂಬಿ ಅದರ ಮಾತಿಗೆ ಉದ್ಯೋಗಿ ಆತ್ಮಹತ್ಯೆ !?

ವಾಷಿಂಗ್ಟನ್: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಮನುಷ್ಯನಂತೆ ವರ್ತಿಸುವ ಗುಣಲಕ್ಷಣಗಳನ್ನು ಅಳವಡಿಸಿಕೊಳ್ಳುತ್ತಿರುವುದು ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಪೂರಕವೆಂಬಂತೆ, ಗೂಗಲ್‌ನ ‘ಜೆಮಿನಿ’ ಚಾಟ್‌ಬಾಟ್‌ ಜೊತೆ ನಿರಂತರ ಸಂವಾದ ನಡೆಸಿದ 36 ವರ್ಷದ ಜೋನಾಥನ್ ಗವಾಲಾಸ್ ಎಂಬ ವ್ಯಕ್ತಿ ಮಾನಸಿಕವಾಗಿ ದಿಕ್ಕುತಪ್ಪಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಗನ ಸಾವಿಗೆ ಗೂಗಲ್ … Continued

ಬೆಂಗಳೂರಿನಲ್ಲಿ ಮನಕಲಕುವ ಘಟನೆ : ನೀರಿನ ಬಕೆಟ್‌ನಲ್ಲಿ ಬಿದ್ದು11 ತಿಂಗಳ ಮಗು ಸಾವು ; ಮನನೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತ್ಯಂತ ಹೃದಯವಿದ್ರಕ ಘಟನೆಯೊಂದು ನಡೆದಿದೆ. 11 ತಿಂಗಳ ಹಸುಗೂಸು ಆಕಸ್ಮಿಕವಾಗಿ ನೀರಿನ ಬಕೆಟ್‌ನಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ, ಮಗುವಿನ ಸಾವಿಗೆ ತಾನೇ ಕಾರಣ ಎಂದು ನೊಂದು ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಮಗುವನ್ನು ಅಗಸ್ತ್ಯ ಎಂದು ಗುರುತಿಸಲಾಗಿದ್ದು, ಮೃತ ತಾಯಿ ಪ್ರತಿಭಾ (29) ಎಂದು ಹೇಳಲಾಗಿದೆ. … Continued

ಬೆಂಗಳೂರು : ಟೆಕ್ಕಿ ಪತಿ ಆತ್ಮಹತ್ಯೆ, ಅದನ್ನು ನೋಡಿ 17ನೇ ಮಹಡಿಯಿಂದ ಜಿಗಿದು ಪತ್ನಿ ಸಾವು

ಬೆಂಗಳೂರು: ಸೋಮವಾರ (ಮಾರ್ಚ್ 30) ಹೃದಯವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. . ಈ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪತಿಯ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ನಂತರ ಪತ್ನಿಯೂ ಸಹ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಭಾನುಚಂದರ ರೆಡ್ಡಿ … Continued