ವಿಜಯಪುರ : ಭೂತನಾಳ ಕೆರೆಯಲ್ಲಿ ತಾಯಿ-5 ಮಕ್ಕಳ ಮೃತದೇಹ ಪತ್ತೆ

ವಿಜಯಪುರ: ಜಿಲ್ಲೆಯ ಭೂತನಾಳ ಕೆರೆಯಲ್ಲಿ ಮಹಿಳೆ ಹಾಗೂ ಆಕೆಯ ಐವರು ಮಕ್ಕಳ ಮೃತದೇಹಗಳು ಪತ್ತೆಯಾಗಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದ್ದರೂ, ಸಾವಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಶೋಭಾ (35) ಹಾಗೂ ಆಕೆಯ ಐವರು ಮಕ್ಕಳಾದ ವಿದ್ಯಾ (15), ಸುವರ್ಣಾ (13), ತಿಪ್ಪರಾಯ … Continued

ಬೆಂಗಳೂರು : ಟೆಕ್ಕಿ ಪತ್ನಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್‌ ಪತಿ

ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಪತಿ-ಪತ್ನಿಯ ನಡುವೆ ನಡೆದ ಜಗಳವು ಹಿಂಸಾತ್ಮಕ ರೂಪ ಪಡೆದುಕೊಂಡು, ಬೆಳಗಾಗುವಷ್ಟರಲ್ಲಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಸಿವಿಲ್ ಎಂಜಿನಿಯರ್‌ ಆಗಿದ್ದ ಸುಮಂತ್ ಜೈನ್ ಹಾಗೂ ಅವರ ಪತ್ನಿ, ಸಾಫ್ಟ್‌ವೇರ್ ಎಂಜಿನಿಯರ್‌ ಆಗಿದ್ದ ಪದ್ಮಾವತಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ದಂಪತಿ ನಡುವೆ ಯಾವುದೋ ವಿಚಾರಕ್ಕೆ ವಾಗ್ವಾದ ಆರಂಭವಾಗಿದ್ದು, … Continued

ಮಗನ ಅಪಘಾತದಿಂದ ನೊಂದು ದಂಪತಿಯ ದುರಂತ ಅಂತ್ಯ ; ತಾಯಿ-ತಂದೆ ಕಳೆದುಕೊಂಡ 10 ವರ್ಷದ ಬಾಲಕ ಅನಾಥ

ಕಾರವಾರ: ಕುಟುಂಬದಲ್ಲಿ ಸಂಭವಿಸಿದ ಅಪಘಾತವೊಂದು ಇಡೀ ಕುಟುಂಬವನ್ನೇ ದುರಂತಕ್ಕೆ ದೂಡಿದ ಕರುಣಾಜನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡದ ಬಂಗಾರಪ್ಪ ನಗರದಲ್ಲಿ ನಡೆದಿದೆ. ಮಗನಿಗೆ ಸಂಭವಿಸಿದ ಅಪಘಾತದಿಂದ ಆತನ ಆರೋಗ್ಯದ ಬಗ್ಗೆ ಆತಂಕಗೊಂಡ ತಾಯಿ ಆತ್ಮಹತ್ಯೆಗೆ ಶರಣಾದರೆ, ಪತ್ನಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಪತಿಯೂ ಕಾಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ … Continued

ಮೈಸೂರು : ಪತ್ನಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಮಂಗಳವಾರ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ ಎಂದು ವರದಿಯಾಗಿದೆ. 49 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಹತ್ಯೆಗೈದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಹರೀಶ (43), ಪತ್ನಿ ನಿಶಿತ್ (36), ಹಾಗೂ ಪತ್ರಿಯರಾದ … Continued

8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು…

ಅಮರಾವತಿ:  ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಪ್ರೇಮಕಥೆಯೊಂದು ಎಂಟು ವರ್ಷಗಳ ಬಳಿಕ ದುರಂತ ಅಂತ್ಯ ಕಂಡ ಘಟನೆ ಆಂಧ್ರ ಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗುಂಟೂರು ಜಿಲ್ಲೆಯ ಕೊಂಡ್ರುಪಾಡು ಗ್ರಾಮದ 26 ವರ್ಷದ ಯುವತಿ ಇತ್ತೀಚೆಗೆ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಮುನ್ನ ಬರೆದಿದ್ದ ಕೊನೆಯ ಪತ್ರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಆತ್ಮಹತ್ಯೆ ಮಾಡಿಕೊಂಡ 24 … Continued

ನಟಿ ಕೃಷಿ ತಾಪಂಡ ಬೆಂಗಳೂರು ನಿವಾಸದಲ್ಲಿ ಉದ್ಯಮಿ ಶವವಾಗಿ ಪತ್ತೆ

ಬೆಂಗಳೂರು: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಕನ್ನಡ ಚಿತ್ರರಂಗದ ಖ್ಯಾತ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ ಎಂದು ಗುರುವಾರ ವರದಿಯಾಗಿದೆ. ಮೃತರನ್ನು ವೈಶಾಕ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಸಮಯದಲ್ಲಿ ನಟಿ ಕೃಷಿ ತಾಪಂಡ … Continued

ಬೆಳಗಾವಿ | ಎಸ್‌ಡಿಆರ್‌ಎಫ್‌ ಸಿಪಿಐ ಆತ್ಮಹತ್ಯೆ

ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ ಸಿಪಿಐ ಶ್ರೀಶೈಲ ಚೌಗಲಾ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಚೌಗಲೆ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ … Continued

ಕಲಬುರಗಿ : ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ : ಇತ್ತೀಚೆಗಷ್ಟೇ ನಡೆದಿದ್ದ ನೀಟ್ (NEET)  ಪರೀಕ್ಷೆ ಬರೆದಿದ್ದ ವಿದ್ಯಾರ್ಥನಿ ಆತ್ಮಹತ್ಯೆ ಮಾಡಿಕೊಂಡ ಧೃತಿಗೆಡಿಸುವ ಘಟನೆ ಕಲಬುರಗಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನೀಟ್ ಪರೀಕ್ಷೆ ಬರೆದಿದ್ದ 18 ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ಕಲಬುರಗಿಯ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಭಾಗ್ಯಶ್ರೀ ಇತ್ತೀಚೆಗೆ ಪ್ರಕಟವಾದ … Continued

ಪತ್ನಿಯ ಅಕ್ರಮ ಸಂಬಂಧಕ್ಕೆ ಮನನೊಂದು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಗಂಡ

ತುಮಕೂರು :  ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಅಲ್ಕೆರೆ ಗ್ರಾಮದಲ್ಲಿ ಶನಿವಾರ ಅತ್ಯಂತ ಕರುಣಾಜನಕ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅರ್ಚಕರೊಬ್ಬರು ತನ್ನ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಲ್ಕೆರೆ ಗ್ರಾಮದ ನಿವಾಸಿ ಶಿವಣ್ಣ (40) ಮತ್ತು ಅವರ ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ (5) ಎಂದು … Continued

ನಿವಾಸದಲ್ಲಿ ನ್ಯಾಯಾಧೀಶರು ಶವವಾಗಿ ಪತ್ತೆ ; ಆತ್ಮಹತ್ಯೆಯ ಶಂಕೆ

ನವದೆಹಲಿ: ದಕ್ಷಿಣ ದೆಹಲಿಯ ಗ್ರೀನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ 30 ವರ್ಷದ ನ್ಯಾಯಾಧೀಶರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೃತರನ್ನು ಅಮನ್ ಕುಮಾರ ಶರ್ಮಾ ಎಂದು ಗುರುತಿಸಲಾಗಿದೆ. ಇವರು ಈಶಾನ್ಯ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿ … Continued