ಬಿ.ಸಿ.ರೋಡ್‌ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಮಂಗಳೂರು : ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗುರುವಾರ (ಫೆ. 15ರ) ಮುಂಜಾನೆ ಬಂಟ್ವಾಳ ಬಿಸಿ ರೋಡ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಸುಮಾರು 6:20ರ ಸುಮಾರಿಗೆ ಈ ಘಟನೆ ನಡೆದಿದ್ದು, ಮಹಿಳೆಯ ಬ್ಯಾಗಿನಲ್ಲಿದ್ದ ಆಧಾರ್‌ ಕಾರ್ಡ್‌ ಆಧಾರದ ಮೇಲೆ ಆಕೆಯನ್ನು ತುಮಕೂರು ಜಿಲ್ಲೆಯ … Continued

ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು : ಅಪಘಾತಕ್ಕೆ ನಾನೇ ಕಾರಣವೆಂದು ಮನನೊಂದು ಮತ್ತೊಬ್ಬ ಬೈಕ್‌ ಸವಾರ ಆತ್ಮಹತ್ಯೆ..

ಮಡಿಕೇರಿ : ಮಡಿಕೇರಿಯಲ್ಲಿ ಶುಕ್ರವಾರ ನಡೆದ ಎರಡು ಬೈಕ್‌ಗಳ ನಡುವಿನ ಅಪಘಾತದಲ್ಲಿ ಪದವೀಧರ ವಿದ್ಯಾರ್ಥಿ ಮೃತಪಟ್ಟ ನಂತರ ಈ ಅಪಘಾತಕ್ಕೆ ತಾನೇ ಕಾರಣ, ನನ್ನಿಂದಾಗಿ ಒಂದು ಜೀವ ಹೋಯಿತು ಎಂದು ಮನನೊಂದ ಮತ್ತೊಬ್ಬ ಬೈಕ್ ಸವಾರ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಮಮನೊಂದು ಆತ್ಮಹತ್ಯೆ ಮಾಡಿಕೊಂಡ ಬೈಕ್‌ ಸವಾರನನ್ನು ಹೆರವನಾಡಿನ ತಮ್ಮಯ್ಯ (57) ಎಂದು ಗುರುತಿಸಲಾಗಿದೆ. … Continued

ಬೆಂಗಳೂರು: ಮನೆಯಲ್ಲೇ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಭವಾನಿನಗರದಲ್ಲಿ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ವಿಶು ಉತ್ತಪ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಭದ್ರತಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ತಮ್ಮಯ್ಯ ಅವರ ಪುತ್ರ ವಿಶು ಉತ್ತಪ್ಪ ಮನೆಯಲ್ಲಿ ಯಾರೂ ಇಲ್ಲದ … Continued

ವಾರಾಣಸಿಯ ಆಶ್ರಮದಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ವಾರಾಣಸಿ: ಆಂಧ್ರಪ್ರದೇಶದ ಒಂದೇ ಕುಟುಂಬದ ನಾಲ್ವರು ಗುರುವಾರ ವಾರಾಣಸಿಯ ಆಶ್ರಮವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರ ಪ್ರಕಾರ, ಕುಟುಂಬವು ಅನುಮಾನಾಸ್ಪದ ಹಣಕಾಸಿನ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಹೇಳಲಾಗಿದೆ. ಆಧ್ಯಾತ್ಮಿಕ ಪ್ರಯಾಣದ ಭಾಗವಾಗಿ ಕುಟುಂಬ ಡಿಸೆಂಬರ್ 3 ರಂದು ವಾರಣಾಸಿಗೆ ಆಗಮಿಸಿತ್ತು. ಅವರು ಡಿಸೆಂಬರ್ 7 ರಂದು ಬೆಳಿಗ್ಗೆ ಆಂಧ್ರಪ್ರದೇಶದ ತಮ್ಮೂರಿಗೆ ಮರಳಲು ಸಿದ್ಧತೆ ನಡೆಸಿತ್ತು. ಆದರೆ, … Continued

ವರದಕ್ಷಿಣೆಯಾಗಿ ಬಿಎಂಡಬ್ಲ್ಯು ಕಾರ್‌, ಚಿನ್ನ, ಭೂಮಿಯ ಬೇಡಿಕೆ : ಮದುವೆ ರದ್ದು, ವೈದ್ಯೆ ಆತ್ಮಹತ್ಯೆ

ತಿರುವನಂತಪುರಂ :  ವರದಕ್ಷಿಣೆ ಬೇಡಿಕೆಯಿಂದ 26 ವರ್ಷದ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಬುಧವಾರ ಆದೇಶಿಸಿದ್ದಾರೆ. ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದಲ್ಲಿ ಪಿಜಿ ವಿದ್ಯಾರ್ಥಿನಿಯಾಗಿದ್ದ ಶಹಾನಾ ಮಂಗಳವಾರ ಬೆಳಗ್ಗೆ ಬಾಡಿಗೆ ಅಪಾರ್ಟ್ಮೆಂಟ್ … Continued

ಕುಮಟಾ: ಮಹಿಳೆ ಸಮುದ್ರಕ್ಕೆ ಹಾರಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಹಿಳೆ ಪತ್ತೆ ಹಚ್ಚಿದ ಪೊಲೀಸರು, ಸಾವಿನ ನಾಟಕವಾಡಿದ್ದು ಬಯಲಾಯ್ತು…!

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಸಾಂತಗಲ್ ಗ್ರಾಮದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಕುಮಟಾದ ಹೆಡ್‌ಬಂದರಿನಲ್ಲಿ ಸಮುದ್ರಕ್ಕೆ ಹಾರಿದ್ದಳು ಎಂಬ ಪ್ರಕರಣಕ್ಕೆ ಈಗ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ. ತನ್ನ ಎರಡು ಮಕ್ಕಳನ್ನ ನಡು ರಸ್ತೆಯಲ್ಲಿ ಬಿಟ್ಟು ಸಮುದ್ರದಲ್ಲಿ ಮುಳುಗಿದ ನಾಟಕವಾಡಿದ್ದ ಸಾಂತಗಲ್ ಗ್ರಾಮದ ನಿವೇದಿತಾ ಭಂಡಾರಿ ಹೊನ್ನಾವರದ ಬಾಡಿಗೆ ಮನೆಯಲ್ಲಿರುವಾಗ ಪೊಲೀಸರ ಕೈಗೆ ಸಿಕ್ಕಿ … Continued

ಕುಮಟಾ : ಇಬ್ಬರು ಮಕ್ಕಳನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹೆಡ್‌ಬಂದರ್ ಬಳಿ ಸಮುದ್ರಕ್ಕೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕುಮಟಾ ತಾಲೂಕಿನ ಸಾಂತಗಲ್ ನಿವಾಸಿ ನಿವೇದಿತಾ ನಾಗರಾಜ ಭಂಡಾರಿ (46) ಎಂದು ಗುರುತಿಸಲಾಗಿದೆ. ಸಾಂತಗಲ್ ನಿವಾಸಿ ಯಾಗಿದ್ದ ಮಹಿಳೆ ನಿವೇದಿತಾ ಊರಿನಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದರು … Continued

ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಖಿನ್ನತೆಗೊಳಗಾದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಂಪ್ಯ ಬೈಲಾಡಿ ನಿವಾಸಿ ಪುತ್ರಿ ನಿಶಾ (17) ಎಂಬವರು ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ ಒಂದು ವಾರದ ಹಿಂದೆ ವಿಷ ಸೇವಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ … Continued

ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

ಬೆಳಗಾವಿ : ಬೆಳಗಾವಿ ದಂಡು ಮಂಡಳಿಯ ಸಿಇಒ ಕೆ.ಆನಂದ (40) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳಗಾವಿ ದಂಡು ಮಂಡಳಿಯಲ್ಲಿ ಒಂದೂವರೆ ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಆನಂದ ಅವರು ಮೂಲತಃ ತಮಿಳುನಾಡಿನವರು. ಇಂದು, ಶನಿವಾರ ಅವರ … Continued

ಮಂಗಳೂರು: ಹಾಸ್ಟೆಲಿ​​ನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ

ಮಂಗಳೂರು: ಹಾಸ್ಟೆಲಿ​​ನ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ ಮಂಗಳೂರು: ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ತಡರಾತ್ರಿ ಮೂರು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಮೊದಲ … Continued