ಇನ್‌ಸ್ಟಂಟ್ ಲೋನ್ ಆ್ಯಪ್‌ನಿಂದ ₹ 2,000 ಸಾಲ ಪಡೆದ ನಂತರ ನಿರಂತರ ಕಿರುಕುಳ ; 47 ದಿನಗಳ ಹಿಂದೆ ವಿವಾಹವಾದ ಯುವಕ ಆತ್ಮಹತ್ಯೆ…!

ಹೈದರಾಬಾದ್ : ಇನ್‌ಸ್ಟಂಟ್ (ತ್ವರಿತ) ಲೋನ್ ಆ್ಯಪ್‌ನಿಂದ ಕೇವಲ ₹ 2,000 ಸಾಲ ತೆಗೆದುಕೊಂಡ ನಂತರ ನಿರಂತರವಾಗಿ ಕಿರುಕುಳ ಎದುರಿಸುತ್ತಿದ್ದ 27 ವರ್ಷದ ಯುವಕ ವಿವಾಹವಾದ 47 ದಿನಗಳ ನಂತರ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಜೀವನೋಪಾಯಕ್ಕಾಗಿ ಮೀನು ಹಿಡಿಯುತ್ತಿದ್ದ ನರೇಂದ್ರ ಎಂಬವರು ಪ್ರತಿಕೂಲ ಹವಾಮಾನದ ಕಾರಣದಿಂದ ಕೆಲವು ತಿಂಗಳ ಹಿಂದೆ ಮೀನುಗಾರಿಕೆಗೆ … Continued

ಕನ್ನಡ ಧಾರಾವಾಹಿಗಳ ಖ್ಯಾತ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ

ಹೈದರಾಬಾದ್ : ಕನ್ನಡದ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹೈದರಾಬಾದ್‌ನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಾಸನ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಮದುವೆಯ ಬಳಿಕ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರು. ಶನಿವಾರ ರಾತ್ರಿ ಶೋಭಿತಾ ಅವರು ಆತ್ಮಹತ್ಯೆ … Continued

ಬೆಳಗಾವಿ ಎಸ್‍ಡಿಎ ಸಾವು ಆತ್ಮಹತ್ಯೆಯಲ್ಲ, ಕೊಲೆ.. : ಎಸಿಪಿ ಕಚೇರಿಗೆ ಅನಾಮಧೇಯ ಪತ್ರ

ಬೆಳಗಾವಿ : ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್ ಡಿಎ ರುದ್ರಣ್ಣ ಯಡವಣ್ಣವರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇ ಬಜಾರ್ ಎಸಿಪಿ ಅವರಿಗೆ ಬಂದಿದೆ. ಇದು ಸಂಚಲನಕ್ಕೆ ಕಾರಣವಾಗಿದೆ. ಬಿಳಿ ಹಾಳೆಯ ಮೇಲೆ ಟೈಪ್ ಮಾಡಿ ಪ್ರಿಂಟ್ ತೆಗೆದು ಲಕೋಟೆಯಲ್ಲಿ ಹಾಕಿ ಬೆಳಗಾವಿಯ ಖಡೇ ಬಜಾರ್ ಪೊಲೀಸ್ ಠಾಣೆಗೆ ಈ ಪತ್ರವನ್ನು ಪೋಸ್ಟ್ … Continued

ಮೂಲ್ಕಿ ಬಳಿ ಘೋರ ದುರಂತ: ಪತ್ನಿ, ಮಗುವನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು : ಕಿನ್ನಿಗೋಳಿ ಪಕ್ಷಿಕೆರೆಯ ಮನೆಯೊಂದರಲ್ಲಿ ತನ್ನ ಪತ್ನಿ, ಮಗುವನ್ನು ಕೊಲೆಗೈದು ನಂತರ ತಾನೂ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ (ನ.9) ಮಧ್ಯಾಹ್ನ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೂ ಮೊದಲು ಆತ ಪತ್ನಿ ಪ್ರಿಯಾಂಕ (28), ಮಗ ಹೃದಯ್ (4) … Continued

ಮೂವರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ…!

ಗದಗ : ಕೌಟುಂಬಿಕ ಕಲಹದ ಕಾರಣಕ್ಕೆ ಮನನೊಂದು ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ವ್ಯಕ್ತಿಯೊಬ್ಬ ತಾನೂ ನದಿಗೆ ಹಾರಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38) ಎಂಬಾತ ತನ್ನ ಮಕ್ಕಳಾದ ವೇದಾಂತ (3), ಪವನ … Continued

ಕನ್ನಡ ಸಿನೆಮಾದ ಖ್ಯಾತ ನಿರ್ದೇಶಕ-ನಟ ಗುರುಪ್ರಸಾದ ಆತ್ಮಹತ್ಯೆ

ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಗುರುಪ್ರಸಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿಯಲ್ಲಿನ ತಮ್ಮ ಅರ್ಪಾಟ್​ಮೆಂಟ್​ನಲ್ಲಿ ಅವರ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಾದನಾಯಕನಹಳ್ಳಿ ಬಳಿಯಲ್ಲಿನ ಅಪಾರ್ಟಮಂಟ್​ನ, ಅವರ  ನಿವಾಸದಲ್ಲಿ ಗುರುಪ್ರಸಾದ ಅವರ ಶವ ಪತ್ತೆಯಾಗಿದೆ. ಮನೆಯಿಂದ ಕೊಳೆತ ವಾಸನೆ ಬಂದ … Continued

ಬೆಳಗಾವಿ : ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಿಂಡಲಗಾ ಗಣಪತಿ ದೇವಸ್ಥಾನದ ಬಳಿ ಮಹಿಳೆಯೊಬ್ಬರು ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗಂಡ ಹಾಗೂ ಅತ್ತೆ ಕಾಟದಿದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮಹಿಳೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವುದು ಕಂಡುಬಂದಿದೆ. ಮೃತರನ್ನು ಕಲಕಾಂಬ ಗ್ರಾಮದ ಕವಿತಾ ಬಸವಂತ ಜುನೆ  (40) ಮತ್ತು ಸಮರ್ಥ … Continued

ಬೆಂಗಳೂರು ಕೊಲೆ | ಮಹಾಲಕ್ಷ್ಮಿ ಕೊಲೆ ಆರೋಪಿಯ ಡೆತ್‌ನೋಟ್‌ ಪತ್ತೆ; ಬರ್ಬರ ಕೃತ್ಯದ ಉಲ್ಲೇಖ

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಯುವತಿಯನ್ನು ಬರ್ಬರವಾಗಿ ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿಟ್ಟು ಒಡಿಶಾಗೆ ಪರಾರಿಯಾಗಿದ್ದ ಕೊಲೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ ನೋಟ್‌ ಸಹ ಪತ್ತೆಯಾಗಿದೆ. ಕೊಲೆ ಆರೋಪ ಹೊತ್ತಿರುವ ಮುಕ್ತಿ ರಂಜನ್ ರಾಯ್ (31) ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಒಡಿಶಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ … Continued

ಮುಂಬೈ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ

ಮುಂಬೈ: ಬಾಲಿವುಡ್ ನಟಿಯರಾದ ಮಲೈಕಾ ಅರೋರಾ ಹಾಗೂ ಅಮೃತಾ ಆರೋರಾ ಅವರ ತಂದೆ ಇಂದು, ಬುಧವಾರ ಬೆಳಗ್ಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 70 ವರ್ಷದ ಅನಿಲ ಅರೋರಾ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಅಪಾರ್ಟ್ಮೆಂಟ್ ಕಟ್ಟಡದಿಂದ ಜಿಗಿದು ಸಾವಿಗೀಡಾಗಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. … Continued

ಮನೆಯಲ್ಲಿ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಟ್ಲಾಸ್ ಸೈಕಲ್ಸ್‌ನ ಮಾಜಿ ಅಧ್ಯಕ್ಷ

ನವದೆಹಲಿ: ಅಟ್ಲಾಸ್ ಸೈಕಲ್ಸ್‌ನ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ (70) ಅವರು ಮಂಗಳವಾರ ದೆಹಲಿಯ ಲುಟ್ಯೆನ್ಸ್ ಪ್ರದೇಶದಲ್ಲಿನ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಡಾ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಅವರ ಮನೆಯ ಪೂಜಾ ಕೊಠಡಿಯ ಬಳಿ ರಕ್ತದ ಮಡುವಿನಲ್ಲಿ … Continued