ಶಿರಸಿ : ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿರಸಿ: ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿನಿಯ ಮೃತ ದೇಹ ಇಸಳೂರು ಕೆರೆಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Continued

ಆತಂಕ-ಒಂಟಿತನದಿಂದ ಬಳಲುತ್ತಿದ್ದ ಹೈಸ್ಕೂಲ್‌ ವಿದ್ಯಾರ್ಥಿ ಚಾಟ್‌ ಜಿಪಿಟಿ ಸಹಾಯ ಕೇಳಿದ ; ಅದು ಸಾಯುವುದು ಹೇಗೆಂದು ಹೇಳಿತು…!

ಏಪ್ರಿಲ್‌ನಲ್ಲಿ 16 ವರ್ಷದ ಆಡಮ್ ರೈನ್ ಆತ್ಮಹತ್ಯೆ ಮಾಡಿಕೊಂಡಾಗ, ಆತನ ಹೆತ್ತವರು ತಮ್ಮ ಉತ್ಸಾಹಭರಿತ ಮಗನನ್ನು ಆತಂಕ ಮತ್ತು ಒಂಟಿತನದಿಂದ ಕಳೆದುಕೊಂಡಿದ್ದೇವೆ ಎಂದು ಭಾವಿಸಿದ್ದರು. ಆದರೆ ವಾರಗಳ ನಂತರ ಅವರು ಹೆಚ್ಚು ಭಯಾನಕವಾದದ್ದನ್ನು ಕಂಡುಕೊಂಡರು. ಅವರ ಮಗನ ಕೊನೆಯ ವಾರಗಳಲ್ಲಿ ಆತನ ಆಪ್ತಮಿತ್ರ ಯಾವುದೇ ಸ್ನೇಹಿತ, ಶಿಕ್ಷಕ ಅಥವಾ ಸಲಹೆಗಾರರಾಗಿರಲಿಲ್ಲ. ಬದಲಿಗೆ ಚಾಟ್‌ಜಿಪಿಟಿ (ChatGPT) ಆತನ … Continued

4 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡ ದಂಪತಿ…

ಶಹಜಹಾನಪುರ : ತಮ್ಮ 4 ತಿಂಗಳ ಮಗುವಿಗೆ ವಿಷವುಣಿಸಿ ನಂತರ ದಂಪತಿ ತಾವೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತೀವ್ರ ಸಾಲದ ಹೊರೆಯಿಂದ ಬಳಲುತ್ತಿದ್ದ ಅವರು ಮಗುವಿಗೆ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ ಪ್ರತ್ಯೇಕ ಕೋಣೆಗಳಲ್ಲಿ ಸಂಬಂಧಿಕರು ಮೂವರ ಶವಗಳನ್ನು … Continued

ಸಹಪಾಠಿಗಳಿಂದ ರ‍್ಯಾಗಿಂಗ್‌ ; ಡೆತ್‌ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ : ಸಹಪಾಠಿಗಳ ರ‍್ಯಾಗಿಂಗ್‌ಗೆ ಮನನೊಂದು ಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಖಾಸಗಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಶುಕ್ರವಾರ ಕಾಲೇಜಿನಲ್ಲಿ ಸಹಪಾಠಿಗಳು ವಿದ್ಯಾರ್ಥಿನಿಗೆ ರ‍್ಯಾಗಿಂಗ್ ಮಾಡಿದ್ದು, … Continued

ಬೆಂಗಳೂರು | 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ; ಬಾಲಕನ ಸಾವಿಗೆ ಕಾರಣವಾಯ್ತೇ ವೆಬ್‌ ಧಾರಾವಾಹಿ…?

ಬೆಂಗಳೂರು : ಬೆಂಗಳೂರಿನಲ್ಲಿ 7ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಾಥಮಿಕ ತನಿಖೆ ವೇಳೆ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಬಾಲಕನ ಜಪಾನೀಸ್ ಭಾಷೆಯ ವೆಬ್ ಸಿರೀಸ್ (Web series) ಹುಚ್ಚಿನಿಂದ ಬಾಲಕ ಆತ್ಮಹತ್ಯೆ ಮಾಡುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಿ.ಕೆ ಅಚ್ಚುಕಟ್ಟು ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ. ಆಗಸ್ಟ್ 3 ರ ಮಧ್ಯರಾತ್ರಿ ಸಿಕೆ … Continued

ಯಲ್ಲಾಪುರ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಕಲಾವಿದ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ

ಕಾರವಾರ : ಜನಪ್ರಿಯ ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಮೂಲಕ ರಾಜ್ಯಕ್ಕೆ ಪರಿಚಿತರಾಗಿದ್ದ ಕಲಾವಿದ ಚಂದ್ರಶೇಖರ ಸಿದ್ದಿ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಸಿದ್ದಿ ಸಮುದಾಯಕ್ಕೆ ಸೇರಿದ ಚಂದ್ರಶೇಖರ, ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯಾದ್ಯಂತ ಹೆಸರು ಮಾಡಿದ್ದರು. ನಿನಾಸಂನಲ್ಲಿ ನಾಟಕ … Continued

ಬೆಳಗಾವಿಯಲ್ಲಿ ಮನಕಲಕುವ ಘಟನೆ : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾವು, ಪುತ್ರಿ ಸ್ಥಿತಿ ಗಂಭೀರ

ಬೆಳಗಾವಿ: ಒಂದೇ ಕುಟುಂಬದ ನಾಲ್ವರು ವಿಷಸೇವಿಸಿದ ನಂತರ ಮೂವರು ಸಾವಿಗೀಡಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಖಾಸಬಾಗದ ಜೋಶಿ ಮಾಳದ‌ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಬೆಳಿಗ್ಗೆ 9ಗಂಟೆ ಸುಮಾರಿಗೆ ವಿಷ ಸೇವಿಸಿರುವ ಮಾಹಿತಿ ಲಭ್ಯವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. … Continued

ಬಂಟ್ವಾಳ | ಯುವತಿಗೆ ಇರಿದು ನಂತ್ರ ಆತ್ಮಹತ್ಯೆಗೆ ಶರಣಾದ ಯುವಕ

ಮಂಗಳೂರು : ಯುವಕನೊಬ್ಬ ಪ್ರೇಯಸಿಗೆ ಚಾಕುವಿನಿಂದ ಇರಿದು, ನಂತರ  ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಫರಂಗಿಪೇಟೆ ನಿವಾಸಿ ದಿವ್ಯಾ ಅಲಿಯಾಸ್ ದೀಕ್ಷಿತಾ (26) ಹಾಗೂ ಕೋಡ್ಮನ್ ಗ್ರಾಮದ ನಿವಾಸಿ ಸುಧೀರ (30) ಎಂಬಾತ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. … Continued

ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

ದಾವಣಗೆರೆ: ಆನ್‍ಲೈನ್ ಗೇಮ್‍ನಲ್ಲಿ (Online Game) 18 ಲಕ್ಷ ರೂ. ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಸರಸ್ವತಿ ನಗರದ ಶಶಿಕುಮಾರ (25) ಎಂದು ಗುರುತಿಸಲಾಗಿದೆ. ಈತ ಆನ್‍ಲೈನ್ ಗೇಮ್‍ ಹುಚ್ಚಿಗೆ ಬಿದ್ದು 18 ಲಕ್ಷ ರೂ. ಕಳೆದುಕೊಂಡಿದ್ದ. ಕಳೆದ ಒಂದು ವರ್ಷದಿಂದ ಹಣ ಹಾಕಿ ಆನ್‌ಲೈನ್‌ … Continued

ರೈಲು ಬರುವುದು ನೋಡಿ 4 ಮಕ್ಕಳು ಕಿರುಚುತ್ತಿದ್ರೂ ಹಳಿ ಮೇಲೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ತಂದೆ ; ಎಲ್ರನ್ನೂ ಸಾಯಿಸಿದ ರೈಲು..!

ಫರಿದಾಬಾದ್: ಮಂಗಳವಾರ ಹರಿಯಾಣದ ಫರಿದಾಬಾದ್‌ನಲ್ಲಿ 45 ವರ್ಷದ ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರರು ರೈಲಿಗೆ ಸಿಲುಕಿ ನಜ್ಜುಗುಜ್ಜಾಗಿದ್ದಾರೆ. ರೈಲು ಬರುವಾಗ ಹಳಿಗಳ ಮೇಲಿದ್ದ ಮೂರರಿಂದ ಒಂಬತ್ತು ವರ್ಷದೊಳಗಿನ ಮಕ್ಕಳು ಕಿರುಚುತ್ತಿದ್ದರೂ ಅವರ ತಂದೆ ಎಕ್ಸ್‌ಪ್ರೆಸ್ ರೈಲು ಸಮೀಪಿಸುತ್ತಿದ್ದಂತೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ರೈಲು ಡಿಕ್ಕಿ ಹೊಡೆದು ಅವರೆಲ್ಲರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಿಹಾರ ಮೂಲದ ಮನೋಜ … Continued