ಮಂಗಳೂರಲ್ಲಿ ವ್ಯಕ್ತಿ ಆತ್ಮಹತ್ಯೆ ; ಮಹಿಳಾ ಸಿಐಎಸ್ಎಫ್ ಅಧಿಕಾರಿ ವಿರುದ್ಧ ಶೋಷಣೆ ಆರೋಪ

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯಿಂದ ವಂಚನೆ ಮತ್ತು ಶೋಷಣೆಗೆ ಒಳಗಾಗಿದ್ದೇನೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಜೀವನವನ್ನೇ ಕೊನೆಗೊಳಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿಷೇಕ ಸಿಂಗ್ (40) ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 20 ನಿಮಿಷಗಳ … Continued

ಸಾಕು ಬೆಕ್ಕಿನ ಶವದೊಂದಿಗೆ ಎರಡು ದಿನ ಕಳೆದ ಮಹಿಳೆ…! ನಂತರ ಮನನೊಂದು ಆತ್ಮಹತ್ಯೆ…!!

ಲಕ್ನೋ: ಮಹಿಳೆಯೊಬ್ಬರು ತನ್ನ ಸಾಕು ಬೆಕ್ಕು ಸತ್ತ ನಂತರ ಅದರ ಶವದ ಜೊತೆ ಎರಡು ದಿನ ಕಾಲ ಕಳೆದ ಬಳಿಕ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. 35 ವರ್ಷದ ಮಹಿಳೆ ಪೂಜಾ ಎಂಬವರು ತನ್ನ ಪ್ರೀತಿಯ ಮುದ್ದಿನ ಬೆಕ್ಕಿನ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಸನ್‌ಪುರ ಪಟ್ಟಣದ … Continued

ರೈಲು ಹಳಿ ಮೇಲೆ ಮಹಿಳೆ, ಇಬ್ಬರು ಪುತ್ರಿಯರ ಶವ ಪತ್ತೆ

ಕೊಟ್ಟಾಯಂ : ಶುಕ್ರವಾರ ಮುಂಜಾನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಎಟ್ಟುಮನೂರ್ ಬಳಿ ರೈಲ್ವೆ ಹಳಿಗಳ ಮೇಲೆ ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು 42 ವರ್ಷ ವಯಸ್ಸಿನ ಶೈನಿ ಕುರಿಯಾಕೋಸ್ ಮತ್ತು ಅವರ ಪುತ್ರಿಯರಾದ 11 ವರ್ಷದ ಅಲೀನಾ ಮತ್ತು 10 ವರ್ಷದ ಇವಾನಾ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಕೇರಳದ ಥೆಲ್ಲಕೋಮ್‌ನ … Continued

ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮಾಸ್ತಪ್ಪ, ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ದಂಪತಿಯ ಮೃತದೇಹ ಪತ್ತೆ ಆಗಿದೆ. ಮಗಳ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಮೃತರು ಶ್ರೀರಂಗಪಟ್ಟಣದ ಗಂಜಾಂ … Continued

ಬೆಳಗಾವಿ | ಸಾಲದ ಬಾಧೆ ; ವಿಷ ಸೇವಿಸಿ ರೈತ ಆತ್ಮಹತ್ಯೆ

ಬೆಳಗಾವಿ :  ಕಿರುಕುಳ ತಾಳಲಾರದೇ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಎಂದು ಗುರುತಿಸಲಾಗಿದೆ. ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗೆ ವಿವಿಧ ಫೈನಾನ್ಸ್ ಕಂಪನಿಯಲ್ಲಿ ಅವರು 10 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದೆ. … Continued

ಬೆಂಗಳೂರು ವಿವಿ ಹಾಸ್ಟೆಲ್‌ ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿನಿಯು ನಗರದ ಜ್ಞಾನಭಾರತಿ ಕ್ಯಾಂಪಸ್‌ನ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಹಾಸ್ಟೆಲ್‌ನಲ್ಲಿ ಮಧ್ಯಾಹ್ನ ನೇಣು ಬಿಗಿದುಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಮೃತ ವಿದ್ಯಾರ್ಥಿನಿಯನ್ನು 22 ವರ್ಷದ ಪಾವನಾ … Continued

‘ಸಾವಿನ ನಂತರ ಏನಾಗುತ್ತದೆ’ ಎಂದು ಆನ್‌ಲೈನ್‌ ನಲ್ಲಿ ಸರ್ಚ್‌ ಮಾಡಿದ ನಂತರ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ವಿದ್ಯಾರ್ಥಿನಿ…!

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ 17 ವರ್ಷದ ಹುಡುಗಿಯೊಬ್ಬಳು “ಸಾವಿನ ನಂತರ ಏನಾಗುತ್ತದೆ” ಎಂದು ಆನ್‌ಲೈನ್‌ನಲ್ಲಿ ಸರ್ಚ್‌ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತ ಹುಡುಗಿ, ಖಾಸಗಿ ಶಾಲೆಯ 12 ನೇ ತರಗತಿ ವಿದ್ಯಾರ್ಥಿನಿ ಮತ್ತು ನಾಗ್ಪುರದ ಆರ್‌ಬಿಐನಲ್ಲಿ ಪ್ರಾದೇಶಿಕ ನಿರ್ದೇಶಕರ ಏಕೈಕ ಮಗಳು. ಕುಟುಂಬವು ನಾಗ್ಪುರದ ಛತ್ರಪತಿ ನಗರ ಪ್ರದೇಶದಲ್ಲಿ … Continued

ಪಿಂಕಿ ಈಸ್ ಕಿಲ್ಲಿಂಗ್ ಮೀ ; ಹೆಂಡತಿ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ

ಹುಬ್ಬಳ್ಳಿ : 40 ವರ್ಷದ ವ್ಯಕ್ತಿಯೊಬ್ಬರು ಪತ್ನಿಯ ಕಿರುಕುಳದಿಂದ ಹುಬ್ಬಳ್ಳಿಯ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪೀಟರ್‌ ಗೊಲ್ಲಪಲ್ಲಿ ಎಂಬವರು ಪತ್ನಿ ಕಿರುಕುಳದಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. … Continued

ಪತ್ನಿಯ ಮನೆ ಮುಂದೆ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

ಬೆಂಗಳೂರು : ವಿಚ್ಛೇದನ (divorce) ಅರ್ಜಿಯನ್ನು ಹಿಂಪಡೆಯಲು ಪತ್ನಿ ನಿರಾಕರಿಸಿದ ಹಿನ್ನೆಲೆಯಲ್ಲಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ಗುರುವಾರ ನಡೆದಿದೆ. ಪತ್ನಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವ್ಯಕ್ತಿ ತನ್ನ ಪತ್ನಿಯ ನಿವಾಸದ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾನೆ. ಮೃತ ಪತಿ 39 ವರ್ಷ ವಯಸ್ಸಿನ ಮಂಜುನಾಥ ಕುಣಿಗಲ್ ಪೇಟೆಯಲ್ಲಿ ವಾಸವಿದ್ದ ಎಂದು ಪೊಲೀಸರು … Continued