ಬೆಳಗಾವಿ ಎಸ್‍ಡಿಎ ಸಾವು ಆತ್ಮಹತ್ಯೆಯಲ್ಲ, ಕೊಲೆ.. : ಎಸಿಪಿ ಕಚೇರಿಗೆ ಅನಾಮಧೇಯ ಪತ್ರ

ಬೆಳಗಾವಿ : ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್ ಡಿಎ ರುದ್ರಣ್ಣ ಯಡವಣ್ಣವರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇ ಬಜಾರ್ ಎಸಿಪಿ ಅವರಿಗೆ ಬಂದಿದೆ. ಇದು ಸಂಚಲನಕ್ಕೆ ಕಾರಣವಾಗಿದೆ. ಬಿಳಿ ಹಾಳೆಯ ಮೇಲೆ ಟೈಪ್ ಮಾಡಿ ಪ್ರಿಂಟ್ ತೆಗೆದು ಲಕೋಟೆಯಲ್ಲಿ ಹಾಕಿ ಬೆಳಗಾವಿಯ ಖಡೇ ಬಜಾರ್ ಪೊಲೀಸ್ ಠಾಣೆಗೆ ಈ ಪತ್ರವನ್ನು ಪೋಸ್ಟ್ … Continued

ಮೂಲ್ಕಿ ಬಳಿ ಘೋರ ದುರಂತ: ಪತ್ನಿ, ಮಗುವನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು : ಕಿನ್ನಿಗೋಳಿ ಪಕ್ಷಿಕೆರೆಯ ಮನೆಯೊಂದರಲ್ಲಿ ತನ್ನ ಪತ್ನಿ, ಮಗುವನ್ನು ಕೊಲೆಗೈದು ನಂತರ ತಾನೂ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ (ನ.9) ಮಧ್ಯಾಹ್ನ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೂ ಮೊದಲು ಆತ ಪತ್ನಿ ಪ್ರಿಯಾಂಕ (28), ಮಗ ಹೃದಯ್ (4) … Continued

ಮೂವರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ…!

ಗದಗ : ಕೌಟುಂಬಿಕ ಕಲಹದ ಕಾರಣಕ್ಕೆ ಮನನೊಂದು ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ವ್ಯಕ್ತಿಯೊಬ್ಬ ತಾನೂ ನದಿಗೆ ಹಾರಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38) ಎಂಬಾತ ತನ್ನ ಮಕ್ಕಳಾದ ವೇದಾಂತ (3), ಪವನ … Continued

ಕನ್ನಡ ಸಿನೆಮಾದ ಖ್ಯಾತ ನಿರ್ದೇಶಕ-ನಟ ಗುರುಪ್ರಸಾದ ಆತ್ಮಹತ್ಯೆ

ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಗುರುಪ್ರಸಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿಯಲ್ಲಿನ ತಮ್ಮ ಅರ್ಪಾಟ್​ಮೆಂಟ್​ನಲ್ಲಿ ಅವರ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಾದನಾಯಕನಹಳ್ಳಿ ಬಳಿಯಲ್ಲಿನ ಅಪಾರ್ಟಮಂಟ್​ನ, ಅವರ  ನಿವಾಸದಲ್ಲಿ ಗುರುಪ್ರಸಾದ ಅವರ ಶವ ಪತ್ತೆಯಾಗಿದೆ. ಮನೆಯಿಂದ ಕೊಳೆತ ವಾಸನೆ ಬಂದ … Continued

ಬೆಳಗಾವಿ : ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಿಂಡಲಗಾ ಗಣಪತಿ ದೇವಸ್ಥಾನದ ಬಳಿ ಮಹಿಳೆಯೊಬ್ಬರು ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗಂಡ ಹಾಗೂ ಅತ್ತೆ ಕಾಟದಿದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮಹಿಳೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವುದು ಕಂಡುಬಂದಿದೆ. ಮೃತರನ್ನು ಕಲಕಾಂಬ ಗ್ರಾಮದ ಕವಿತಾ ಬಸವಂತ ಜುನೆ  (40) ಮತ್ತು ಸಮರ್ಥ … Continued

ಬೆಂಗಳೂರು ಕೊಲೆ | ಮಹಾಲಕ್ಷ್ಮಿ ಕೊಲೆ ಆರೋಪಿಯ ಡೆತ್‌ನೋಟ್‌ ಪತ್ತೆ; ಬರ್ಬರ ಕೃತ್ಯದ ಉಲ್ಲೇಖ

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಯುವತಿಯನ್ನು ಬರ್ಬರವಾಗಿ ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿಟ್ಟು ಒಡಿಶಾಗೆ ಪರಾರಿಯಾಗಿದ್ದ ಕೊಲೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ ನೋಟ್‌ ಸಹ ಪತ್ತೆಯಾಗಿದೆ. ಕೊಲೆ ಆರೋಪ ಹೊತ್ತಿರುವ ಮುಕ್ತಿ ರಂಜನ್ ರಾಯ್ (31) ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಒಡಿಶಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ … Continued

ಮುಂಬೈ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ

ಮುಂಬೈ: ಬಾಲಿವುಡ್ ನಟಿಯರಾದ ಮಲೈಕಾ ಅರೋರಾ ಹಾಗೂ ಅಮೃತಾ ಆರೋರಾ ಅವರ ತಂದೆ ಇಂದು, ಬುಧವಾರ ಬೆಳಗ್ಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 70 ವರ್ಷದ ಅನಿಲ ಅರೋರಾ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಅಪಾರ್ಟ್ಮೆಂಟ್ ಕಟ್ಟಡದಿಂದ ಜಿಗಿದು ಸಾವಿಗೀಡಾಗಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. … Continued

ಮನೆಯಲ್ಲಿ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಟ್ಲಾಸ್ ಸೈಕಲ್ಸ್‌ನ ಮಾಜಿ ಅಧ್ಯಕ್ಷ

ನವದೆಹಲಿ: ಅಟ್ಲಾಸ್ ಸೈಕಲ್ಸ್‌ನ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ (70) ಅವರು ಮಂಗಳವಾರ ದೆಹಲಿಯ ಲುಟ್ಯೆನ್ಸ್ ಪ್ರದೇಶದಲ್ಲಿನ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಡಾ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಅವರ ಮನೆಯ ಪೂಜಾ ಕೊಠಡಿಯ ಬಳಿ ರಕ್ತದ ಮಡುವಿನಲ್ಲಿ … Continued

ಭಾರತದ ಜನಸಂಖ್ಯೆಯ ಬೆಳವಣಿಗೆ ದರಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆಯ ಪ್ರಮಾಣವೇ ಹೆಚ್ಚು ; ವರದಿ..!

ನವದೆಹಲಿ: ಹೊಸ ವರದಿಯೊಂದು ಭಾರತದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಘಟನೆಗಳ ಬಗ್ಗೆ ಆತಂಕಕಾರಿ ವಿಚಾರವನ್ನು ಮುಂದಿಟ್ಟಿದೆ. ವರದಿಯ ಪ್ರಕಾರ, ಭಾರತದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಘಟನೆಗಳು ಅಪಾಯಕಾರಿ ದರದಲ್ಲಿ ಹೆಚ್ಚುತ್ತಿವೆ. ವಿದ್ಯಾರ್ಥಿಗಳ ಆತ್ಮಹತ್ಯೆಯ ಘಟನೆಗಳು ಜನಸಂಖ್ಯೆಯ ಬೆಳವಣಿಗೆಯ ದರ ಮತ್ತು ಒಟ್ಟಾರೆ ಆತ್ಮಹತ್ಯೆ ಪ್ರವೃತ್ತಿಯನ್ನು ಮೀರಿಸಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬುಧವಾರ (ಆಗಸ್ಟ್ … Continued

ಹೊಸನಗರ : ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ : ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹೊಸನಗರ ತಾಲೂಕಿನ ಮತ್ತಿಕೈ ಎಂಬಲ್ಲಿ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು, ನಂತರ ತಾನು ಕೂಡ ಬಾವಿಗೆ ಹಾರಿಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು ಬುಧವಾರ ರಾತ್ರಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ … Continued