ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ ; ಬೆಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ಬಿಡದಿ ಬಳಿ ನೇಣಿಗೆ ಶರಣು

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿಯಾಗಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವ ವರದಿಯಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಎಂಬವರ ಶವ  ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರಕ್ಕೆ … Continued

ಕೆಲಸ ಒತ್ತಡಕ್ಕೆ ಬಳಲಿ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿತೇ ʼರೊಬೊಟ್‌ʼ..? : ತನಿಖೆಗೆ ಆದೇಶಿಸಿದ ದಕ್ಷಿಣ ಕೊರಿಯಾ…!

ಸಿಯೋಲ್: ದಕ್ಷಿಣ ಕೊರಿಯಾದ ಪಟ್ಟಣವೊಂದರ ನಗರಸಭೆಯ ಕೆಲಸಗಳಲ್ಲಿ ಸಿವಿಲ್ ಸರ್ವೆಂಟ್ ಆಗಿ ಕೆಲಸ ಮಾಡುತ್ತಿದ್ದ ರೊಬೊಟ್‌ ಒಂದು ಮಹಡಿ ಮೇಲಿಂದ ತಾನೇ ಕೆಳಗೆ ಬಿದ್ದು ನಿಷ್ಕ್ರಿಯೆಗೊಂಡಿದ್ದು, ಇದು ಆತ್ಮಹತ್ಯೆ ಮಾಡಿಕೊಂಡಿದೆಯೇ ಎಂದು ತಿಳಿಯುವ ಬಗ್ಗೆ ಅಲ್ಲಿನ ಆಡಳಿತ ತನಿಖೆಗೆ ಆದೇಶಿಸಿದೆ. ಅಚ್ಚರಿಯ ಘಟನೆಯಲ್ಲಿ ದಕ್ಷಿಣ ಕೊರಿಯಾದ ಗುಮಿ ಸಿಟಿ ಕೌನ್ಸಿಲ್‌ಗಾಗಿ ಕೆಲಸ ಮಾಡುತ್ತಿದ್ದ ʼಸಿವಿಲ್ ಸರ್ವೆಂಟ್ … Continued

ನೇಣು ಬಿಗಿದುಕೊಂಡು ಕಾಂಗ್ರೆಸ್‌ ಶಾಸಕನ ಪತ್ನಿ ಆತ್ಮಹತ್ಯೆ…!?

ಕರೀಂನಗರ: ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾ ದೇವಿ ಅವರು ಜೂನ್ 20 ಶುಕ್ರವಾರ ತಡರಾತ್ರಿ ಅಲ್ವಾಲ್‌ನ ಪಂಚಶೀಲ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಸತ್ಯಂ ಅವರು ಹಿಂದಿನ ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕ್ಷೇತ್ರದಲ್ಲಿದ್ದರು. ಮೂಲಗಳ ಪ್ರಕಾರ ರೂಪಾ ದೇವಿ … Continued

ಹಾಸನದಲ್ಲಿ ಹಾಡಹಗಲೇ ಗುಂಡಿನ ಸದ್ದು; ಇಬ್ಬರು ಸಾವು, ಒಬ್ಬನ ಹತ್ಯೆಗೈದು ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಹಾಸನ : ಹಾಸನದಲ್ಲಿ (Hassan) ಹಾಡಹಗಲೇ ಗುಂಡಿನ (Shooting) ದಾಳಿ ನಡೆದಿದ್ದು ಗುಂಡೇಟಿಗೆ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ದಾಳಿ ನಡೆದಿದ್ದು, ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ಸದ್ದು ಕೇಳಿಬಂದ … Continued

ಜೊಯಿಡಾ : ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಿರಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ರಾಮನಗರದ ಹನುಮಾನ ಗಲ್ಲಿ ನಿವಾಸಿ ಭಾಸ್ಕರ ಬೋಂಡೆಲ್ಕರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. … Continued

ಶೈಕ್ಷಣಿಕ ಒತ್ತಡ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಐಎಎಸ್‌ ಅಧಿಕಾರಿಯ ಮಗಳು..!

ಮುಂಬೈ: ಶೈಕ್ಷಣಿಕ ಒತ್ತಡ ತಾಳಲಾರದೇ ಹಿರಿಯ ಐಎಎಸ್‌ (IAS) ಅಧಿಕಾರಿಯೊಬ್ಬರ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಮುಂಬೈನಲ್ಲಿ ಸೋಮವಾರ ನಡೆದಿದೆ. ಮೃತ ಯುವತಿಯನ್ನು ಲಿಪಿ ರಸ್ತೋಗಿ (26) ಎಂದು ಗುರುತಿಸಲಾಗಿದೆ. ಇವರು ರಾಜ್ಯ ಸೆಕ್ರೆಟರಿಯಟ್​​ ಎದುರಿಗಿನ ಕಟ್ಟಡದ 10ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಯಿತಾದರೂ ಆಕೆ ಮಾರ್ಗಮಧ್ಯೆಯೇ … Continued

ಪವಿತ್ರಾ ಜಯರಾಮ ಸಾವಿನ ಬೆನ್ನಲ್ಲೇ ಗೆಳೆಯ-ಕಿರುತೆರೆ ನಟ ಚಂದು ಆತ್ಮಹತ್ಯೆ

ಹೈದರಾಬಾದ್ : ಕೆಲ ದಿನಗಳ ಹಿಂದಷ್ಟೇ ಕನ್ನಡ ಹಾಗೂ ತೆಲುಗು ಕಿರುತೆರೆಯ ಜನಪ್ರಿಯ ನಟಿಯಾದ ಪವಿತ್ರ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಈಗ ಗಂಭೀರವಾಗಿ ಗಾಯಗೊಂಡಿದ್ದ ಅವರ ಸ್ನೇಹಿತ ಹಾಗೂ ಕಿರುತೆರೆ ನಟ ಚಂದು ನಟಿ ಪವಿತ್ರಾ ಜಯರಾಮ ಅವರ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಕಾರ್ತಿಕ ದೀಪಂ’, ‘ರಾಧಮ್ಮ ಪೆಲ್ಲಿ’, ‘ತ್ರಿನಯನಿ’ ಮತ್ತು … Continued

ಕೆಎಎಸ್ ಅಧಿಕಾರಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ; ಕಾರಣ ನಿಗೂಢ

ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿಯಾಗಿರುವ ಹೈಕೋರ್ಟ್‌ ವಕೀಲರಾದ ಚೈತ್ರಾಗೌಡ ಮೃತದೇಹ ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕೆಎಎಸ್ ಅಧಿಕಾರಿ ಶಿವಕುಮಾರ ಅವರ ಪತ್ನಿ ಚೈತ್ರಾಗೌಡ ಅವರು ಇಂದು, ಶನಿವಾರ ಸಂಜಯ ​ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆಯಲ್ಲಿ ಯಾವುದೇ ಡೆತ್​​ನೋಟ್ ಪತ್ತೆಯಾಗಿಲ್ಲ. ಹೀಗಾಗಿ … Continued

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲಿ ಆತ್ಮಹತ್ಯೆ

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ತಾಯಿಯೊಬ್ಬಳು ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವರದಿಯಾಗಿದೆ. ಮೃತ ಗಂಗಾದೇವಿ ಜಾಲಹಳ್ಳಿ ವಿಲೇಜ್‌ನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಳು. ಏ.8ರಂದು (ಮಂಗಳವಾರ) ರಾತ್ರಿ ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆಕೆ ತಾನೇ ಮರುದಿನ ಬುಧವಾರ ಬೆಳಗ್ಗೆ 112ಕ್ಕೆ ಫೋನ್ ಮಾಡಿ ತನ್ನ … Continued

ನೀರಿನ ಟ್ಯಾಂಕಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ : 3-4 ದಿನ ಅದೇ ನೀರು ಕುಡಿದ ಗ್ರಾಮಸ್ಥರು..

ಬೀದರ: ತಾಲೂಕಿನ ಅಣದೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಓವರ್ ಹೆಡ್ ನೀರಿನ ಟ್ಯಾಂಕಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಅದೇ ಟ್ಯಾಂಕ್‌ ನೀರನ್ನು ಮೂರ್ನಾಲ್ಕು ದಿನಗಳಿಂದ ಗ್ರಾಮಸ್ಥರು ಕುಡಿದಿದ್ದಾರೆ…! ಗ್ರಾಮದ ರಾಜಕುಮಾರ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಓವರ್ ಟ್ಯಾಂಕ್ ಏರಿ ಅದರೊಳಗಿನ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಮೂರು ದಿನಗಳ ಬಳಿಕ … Continued