ವೀಡಿಯೊ..| ಅಮೃತಸರದ ಸ್ವರ್ಣ ಮಂದಿರದ ಬಳಿ ಮಾಜಿ ಡಿಸಿಎಂ ಸುಖ​ಬೀರ್​ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನ

ಚಂಡೀಗಢ: ಸಿಕ್ಖ್ ಧಾರ್ಮಿಕ ಸಂಸ್ಥೆ ಅಕಾಲ್‌ ತಖ್ತ್‌ನಿಂದ ಧರ್ಮದ್ರೋಹಕ್ಕಾಗಿ ಶಿಕ್ಷಿತರಾಗಿರುವ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್‌ ಸಿಂಗ್‌ ಬಾದಲ್‌(Sukhbir Singh Badal) ಮೇಲೆ ಬುಧವಾರ ಬೆಳಗ್ಗೆ ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶದ್ವಾರದ ಬಳಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ. ಸ್ಥಳದಲ್ಲೇ ಇದ್ದ ಜನರಿಂದ ಶೂಟರ್ ಮೇಲೆ ಹಲ್ಲೆ ನಡೆದಿದೆ. ಸುಖಬೀರ್ ಸಿಂಗ್ … Continued

ಧರ್ಮ ಅಪಚಾರ ಪ್ರಕರಣ : ಪಂಜಾಬ್‌ ಮಾಜಿ ಡಿಸಿಎಂ ಸುಖಬೀರ್ ಬಾದಲಗೆ ಟಾಯ್ಲೆಟ್ ಸ್ವಚ್ಛಗೊಳಿಸುವ ಶಿಕ್ಷೆ ವಿಧಿಸಿದ ಅಕಾಲ್ ತಖ್ತ್

ಚಂಡೀಗಢ: ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್‌ ಬಾದಲ್ ಮತ್ತು ಅವರ ಸಹ ಮಂತ್ರಿಗಳು ದರ್ಬಾರ್ ಸಾಹಿಬ್‌ನ ಸ್ನಾನಗೃಹ ಮತ್ತು ಅಡುಗೆ ಕೋಣೆಯನ್ನು ಸ್ವಚ್ಛಗೊಳಿಸಲಿದ್ದಾರೆ ಮತ್ತು ಶ್ರೀ ಅಕಾಲ್ ತಖ್ತ್ ಅವರಿಗೆ ನೀಡಿದ ಧಾರ್ಮಿಕ ಶಿಕ್ಷೆಯ ಭಾಗವಾಗಿ ಈ ಅವರು ಈ ಕೆಲಸ ಮಾಡಲಿದ್ದು, ನಂತರ ಭಕ್ತರಿಗೆ ಲಂಗರ್ ಬಡಿಸುತ್ತಾರೆ. ಶ್ರೀ ಅಕಲ್ ತಖ್ತ್ ಸಿಖ್ಖರ … Continued