ಸಂಸತ್ತಿನಲ್ಲಿ ಟಿಎಂಸಿಗೆ ಮೊದಲ ಆಘಾತ: ರಾಜ್ಯಸಭಾ ಸ್ಥಾನ-ಪಕ್ಷಕ್ಕೆ ಹಿರಿಯ ನಾಯಕ ಸುಖೇಂದು ಶೇಖರ ರಾಯ್ ರಾಜೀನಾಮೆ !
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ಸಂಸತ್ತಿನಲ್ಲಿ ಮೊದಲ ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ರಾಜ್ಯಸಭಾ ಸಂಸದ ಸುಖೇಂದು ಶೇಖರ ರಾಯ್ ಅವರು ಸೋಮವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೆ, ಟಿಎಂಸಿ ಪಕ್ಷವನ್ನೂ ತೊರೆದಿದ್ದಾರೆ. ಪಶ್ಚಿಮ ಬಂಗಾಳದ ಬಹುಪಾಲು ಟಿಎಂಸಿ ಶಾಸಕರು ಬಂಡಾಯವೆದ್ದಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಪಕ್ಷವು … Continued