ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿ : 3 ಸಿ ಆರ್‌ ಪಿ ಎಫ್ ಯೋಧರು ಹುತಾತ್ಮ, 14 ಮಂದಿಗೆ ಗಾಯ

ರಾಯ್ಪುರ: ಛತ್ತೀಸ್‌ಗಢದ ಗಡಿಯಲ್ಲಿರುವ ಟೇಕಲ್‌ಗುಡೆಂ ಗ್ರಾಮದಲ್ಲಿ ಮಂಗಳವಾರ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಯೋಧರು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಈ ಗ್ರಾಮವು ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿಗಾ ಇಡಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶಿಬಿರವನ್ನು ಸ್ಥಾಪಿಸಿದ್ದು, ಸ್ಥಳೀಯರಿಗೂ ಅನುಕೂಲವಾಗಲಿದೆ. ಶಿಬಿರವನ್ನು ಸ್ಥಾಪಿಸಿದ ನಂತರ, ಸಿಆರ್‌ಪಿಎಫ್‌ನ … Continued