ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿಗೆ ಸ್ಟಂಟ್ ಅಳವಡಿಕೆ
ಮಂಗಳೂರು: ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡ ಅವರಿಗೆ ಭಾನುವಾರ ಸ್ಟಂಟ್ ಅಳವಡಿಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸುಕ್ರಿ ಗೌಡ ಕಳೆದ ಕೆಲ ತಿಂಗಳುಗಳಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು. ಈ ಸಂಬಂಧ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿಯೂ ಕೆಲಕಾಲ ಇದ್ದು ಆಸ್ಪತ್ರೆಯಿಂದ ಬಿಡುಡೆಯಗಿದ್ದರು. ನಾಲ್ಕು ದಿನಗಳಿಂದ … Continued