ತುಂಬಿ ಹರಿಯುವ ಹೊಳೆಯಲ್ಲಿ ಸ್ಟ್ರೆಚ್ಚರ್ ನಲ್ಲಿ ಗಾಯಾಳು ಮಹಿಳೆ ಹೊತ್ತೊಯ್ದರು..!

ಮಂಗಳೂರು: ರಾಜ್ಯ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರ ಕ್ಷೇತ್ರದಲ್ಲಿ ತುಂಬಿ ಹರಿಯುವ ನದಿಯಲ್ಲಿ ಗಾಯಾಳು ವೃದ್ಧೆಯನ್ನು ಸ್ಟ್ರೆಚರಿನಲ್ಲಿ ಎತ್ತಿಕೊಂಡು ಹೋಗಬೇಕಾದ ಅನಿವಾರ್ಯತೆಯ ವಿದ್ಯಮಾನ ಬುಧವಾರ ನಡೆದಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರಿನ ಮರಸಂಕ ಎಂಬಲ್ಲಿ ನಡೆದಿದೆ. ಅಲ್ಲಿನ ನಿವಾಸಿ ದೇವಕಿ ಅವರು ಮನೆಯಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಕಾಲು ಮುರಿತಕ್ಕೊಳಗಾಗಿದ್ದರು. … Continued