ಬಿಜೆಪಿ ಮುಖಂಡ ಪ್ರವೀಣ ಹತ್ಯೆ: ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಅವರ ಹಂತಕರ ಪತ್ತೆಗೆ ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ. ಅಲ್ಲದೆ, ಕೇರಳ, ಮಡಿಕೇರಿ, … Continued

ಬಿಜೆಪಿ ಯುವ ಮುಖಂಡನ ಹತ್ಯೆ: ಇಂದು ದಕ್ಷಿಣ ಕನ್ನಡ ಮೂರು ತಾಲೂಕುಗಳಲ್ಲಿ ಬಂದ್‌ಗೆ ಕರೆ

ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ(32) ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದು  ಸಂಘಟನೆಗಳು ಬುಧವಾರ ಸುಳ್ಯ, ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಕರೆ … Continued

ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬಿಜೆಪಿ ಯುವ ಮೋರ್ಚಾ ಮುಖಂಡನ ಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ಮಾಲಕನ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತ ಘಟನೆ ಮಂಗಳವಾರ ನಡೆದಿದೆ. ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಹಾಗೂ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ (29) ಎಂಬವರು ಮೃತಪಟ್ಟವರು. … Continued