ನಮ್ಮ ಬಳಿ ಸಿಡಿ ಬಾಂಬ್‌, ಮಿಸೈಲ್‌ ಇದೆ ಎಂದೆಲ್ಲ ಶಾಸಕರು ಹೇಳುವ ಮಾತಾ..?: ಜೆಡಿಎಸ್‌ ಶಾಸಕರ ವಿರುದ್ಧ ಸುಮಲತಾ ಕಿಡಿ

ಮಂಡ್ಯ: ‘ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆಆರ್‌ಎಸ್‌ ಜಲಾಶಯಕ್ಕೆ ಧಕ್ಕೆಯುಂಟಾಗುತ್ತಿದೆ. ಇದನ್ನು ಪ್ರಶ್ನೆ ಮಾಡಿದರೆ ಮಾಜಿ ಮುಖ್ಯಮಂತ್ರಿ ಸೇರಿ ಜಿಲ್ಲೆಯ ಹಲವು ಶಾಸಕರು ‘ನಮ್ಮ ಬಳಿ ಸಿಡಿ ಬಾಂಬ್‌ ಇದೆ, ಮಿಸೈಲ್‌ ಇದೆ ಎಂದೆಲ್ಲ ಬೆದರಿಕೆ ಹಾಕುತ್ತಿದ್ದಾರೆ. . ಇವರು ಶಾಸಕರಾಗಿ ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ ಎಂದು ಸಂಸದೆ ಸುಮಲತಾ ಕಿಡಿಕಾರಿದ್ದಾರೆ. ಬುಧವಾರ ಶ್ರೀರಂಗಪಟ್ಟಣ, ಪಾಂಡವಪುರ ತಾಲ್ಲೂಕಿನ … Continued