ಕೆಆರ್​ಎಸ್ ಡ್ಯಾಂ ಗೇಟಿಗೆ ಸುಮಲತಾರ ಮಲಗಿಸಬೇಕು :ಹೆಚ್​ಡಿಕೆ, ಮಹಿಳೆಯರ ಬಗ್ಗೆ ತುಚ್ಛ ಮಾತಿನಿಂದ ಅವರ ಮನಸ್ಥಿತಿ ಪ್ರದರ್ಶನ: ಸುಮಲತಾ ತಿರುಗೇಟು

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಮಧ್ಯೆ ಮತ್ತೆ ವಾಗ್ಯುದ್ಧ ನಡೆದಿದೆ. ಕೆಆರ್​ಎಸ್ ಡ್ಯಾಮ್ ಬಿರುಕು ಬಿಟ್ಟಿದೆ ಎಂದು ಧ್ವನಿ ಎತ್ತಿರುವ ಸಂಸದೆ ಸುಮಲತಾ ಅಂಬರೀಷ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗದಾಳಿ ನಡೆಸಿದ್ದಾರೆ, ಇದಕ್ಕೆ ಸುಮಲತಾ ತಿರುಗೇಟು ನೀಡಿದ್ದಾರೆ. . ಕೆಆರ್​ಎಸ್ ಡ್ಯಾಮ್ ಬಿರುಕು ಬಿಟ್ಟಿದೆ … Continued