ರಾಜ್ಯದಲ್ಲಿ ಹೆಚ್ಚಿದ ತಾಪಮಾನ : ಆರೋಗ್ಯ ಇಲಾಖೆ ನೀಡಿದ ಸಲಹೆಗಳೇನು..?

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ತಾಪಮಾನ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು, ಕಾರ್ಮಿಕರು ಸೇರಿ ವಿವಿಧ ವರ್ಗದವರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಸಲಹೆಗಳನ್ನು ನೀಡಿದೆ.. ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಆದಷ್ಟು ಹೊರ ಹೋಗುವುದನ್ನು ತಪ್ಪಿಸಿಕೊಳ್ಳಿ ಎಂದು ಸಲಹೆ ನೀಡಿದೆ. ಈ ಅವಧಿಯಲ್ಲಿ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ … Continued

ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಬೆಂಗಳೂರು : ಕರ್ನಾಟಕದಲ್ಲಿ ತಾಪಮಾನ ಏರುತ್ತ ಸಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಬಂದಿದ್ದರೂ ಧಗೆ ಕಡಿಮೆಯಾಗಿಲ್ಲ. ಹೀಗಾಗಿ ಏರುತ್ತಿರುವ ತಾಪಮಾನದಿಂದ ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ (Health Department) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮುಂದಿನ ನಾಲ್ಕೈದು ದಿನ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬಹುತೇಕ ಎಲ್ಲ … Continued

ಈ ಬೇಸಿಗೆಯಲ್ಲಿ ಕರ್ನಾಟಕದಲ್ಲಿ ರಣಬಿಸಿಲು ; ಕೆಲವೆಡೆ ಬಿಸಿಗಾಳಿ : ಹವಾಮಾನ ಇಲಾಖೆ

ಬೆಂಗಳೂರು : ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಋತುವಿನಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ಕರ್ನಾಟಕದಲ್ಲಿ ದಾಖಲಾಗಿದೆ. ಹೆಚ್ಚಿನ ಉಷ್ಣತೆಯು ಬೇಸಿಗೆಯ ತಿಂಗಳುಗಳಾದ ಮಾರ್ಚ್ ಮತ್ತು ಮೇ ನಡುವೆ ಇರುತ್ತದೆ. ಎಲ್ಲಾ ಮೂರು ತಿಂಗಳ ಕಾಲ … Continued