ಚನ್ನಿ-ಸಿಧು ಜಗಳದ ನಡುವೆ, ಅಮರಿಂದರ್ ನಿರ್ಗಮನದ ನಂತರ 42 ಶಾಸಕರು ತಾನು ಪಂಜಾಬ್ ಸಿಎಂ ಆಗಬೇಕೆಂದು ಬಯಸಿದ್ದರು ಎಂದ ಸುನೀಲ್ ಜಾಖರ್

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಮತ್ತು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನಜೋತ್ ಸಿಂಗ್ ಸಿಧು ನಡುವೆ ಮುಖ್ಯಮಂತ್ರಿ ಕುರ್ಚಿ ವಿಚಾರದಲ್ಲಿ ರಾಜಕೀಯ ಜಿದ್ದಾಜಿದ್ದಿನ ನಡುವೆ ಕಾಪ್ಟನ್‌ ಅಮರಿಂದರ್ ಸಿಂಗ್ ರಾಜೀನಾಮೆಯ ನಂತರ ಹಲವು ಶಾಸಕರು ತಾನು ಪ್ರಮುಖ ಸ್ಥಾನವನ್ನು ವಹಿಸಿಕೊಳ್ಳಲು ಬಯಸಿದ್ದರು ಎಂದು ಪಕ್ಷದ ಹಿರಿಯ ನಾಯಕ ಸುನೀಲ್ ಜಾಖರ್ ಹೇಳಿದ್ದಾರೆ. ಮಾಜಿ … Continued