ಸಿಎಂ ಸಿದ್ದರಾಮಯ್ಯ ಮುಖ್ಯ ಸಲಹೆಗಾರರಾಗಿ ಸುನೀಲ ಕನುಗೋಲು ನೇಮಕ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿದ್ದು, ಕಾಂಗ್ರೆಸ್‌ನ ಚುನಾವಣಾ ರಣತಂತ್ರಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಚುನಾವಣಾ ನೀತಿ ತಂತ್ರಜ್ಞ ಸುನೀಲ ಕನುಗೋಲು (Sunil Kanugolu) ಅವರಿಗೆ ರಾಜ್ಯ ಸರ್ಕಾರದಲ್ಲಿ ಉನ್ನತ ಹುದ್ದೆ ನೀಡಲಾಗಿದೆ. ಸುನೀಲ ಕನುಗೋಲು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖ್ಯ ಸಲಹೆಗಾರರನ್ನಾಗಿ ನೇಮಕ … Continued