ಬಿಜೆಪಿ ಶಾಸಕ ಸುನಿಲಕುಮಾರ ಪೊಲೀಸ್ ವಶಕ್ಕೆ

ಬೆಂಗಳೂರು: ‘ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲಕುಮಾರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಲ್ಲಿ ಬಂಧನ ಮಾಡಿರುವ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ (BJP) ನಿತ್ಯ ಪ್ರತಿಭಟನೆ … Continued

ನೂರು ದಿನಗಳೊಳಗೆ ಎನ್‍ಒಸಿ ಇಲ್ಲದೆ ಟ್ರಾನ್ಸ್‌ಫಾರ್ಮರ್‌ : ಸಚಿವ ಸುನಿಲಕುಮಾರ

ಬೆಂಗಳೂರು: ಗ್ರಾಮ ಪಂಚಾಯತ ಮಟ್ಟದಲ್ಲಿ ಮನೆ ಕಟ್ಟಿ ವಿದ್ಯುತ್ ಸಂಪರ್ಕ ಪಡೆಯಲಾಗದವರಿಗೆ ನೂರು ದಿನದೊಳಗೆ ಎನ್‍ಒಸಿ ಇಲ್ಲದೆ ವಿದ್ಯುತ್ ಪಡೆಯಲು ಟ್ರಾನ್ಸ್‍ಫಾರ್ಮ್‍ರ್ ಬ್ಯಾಂಕ್ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ವಿ.ಸುನೀಲಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಕಷ್ಟಪಟ್ಟು ಮನೆ ಕಟ್ಟಿಕೊಂಡಿರುವ ಬಡವರು ವಿದ್ಯುತ್ ಪಡೆಯಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸಲು … Continued