ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾದ ಪಾಗಲ್ ಪ್ರೇಮಿ
ಬೆಂಗಳೂರು: ಯುವತಿಯೊಬ್ಬಳ ಮೇಲೆ ಪಾಗಲ್ ಪ್ರೇಮಿಯೊಬ್ಬ ಆ್ಯಸಿಡ್ ಎರಚಿ ಪರಾರಿಯಾದ ಘಟನೆ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 23 ವರ್ಷದ ಯುವತಿ ಕೆಲಸಕ್ಕೆ ಹೋಗಲು ಬಸ್ಗೆ ನಿಂತಿದ್ದಾಗ ಪಾಗಲ್ ಪ್ರೇಮಿ ನಾಗೇಶ್ ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದಾನೆ. ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ ಈ ಘಟನೆ ನಡೆದಿದೆ. … Continued