ಕರ್ನಾಟಕದಲ್ಲಿ ಡೆಂಗೆ ಹೆಚ್ಚಳ : ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿಕೊಂಡ ಹೈಕೋರ್ಟ್‌

ಬೆಂಗಳೂರು : ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗೆ ಜ್ವರ ಪ್ರಕರಣಗಳ ಹೆಚ್ವಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಬುಧವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ರಿಜಿಸ್ಟ್ರಾರ್‌ ಜನರಲ್‌ಗೆ ಆದೇಶಿಸಿದೆ. ಕಲಾಪ ಪ್ರಾರಂಭವಾಗುತ್ತಿದ್ದ ಮುಖ್ಯನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ ನೇತೃತ್ವದ ವಿಭಾಗೀಯ ಪೀಠವು ವಿಷಯ … Continued

ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ನ್ಯಾಯಾಲಯದ ಆದೇಶ ಹಾಗೂ ನಿರ್ದೇಶಗಳನ್ನು ಪಾಲಿಸಲು ರಾಜ್ಯ ಸರ್ಕಾರವು ಎಲ್ಲಾ ಇಲಾಖೆಗಳು ಮತ್ತದರ ಪ್ರಾಧಿಕಾರಗಳಲ್ಲಿ ಆಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸುವ ವಿಚಾರದ ಕುರಿತಾಗಿ ರಾಜ್ಯ ಸರ್ಕಾರದ ಮುಖ್ಯ ಕಾಯದರ್ಶಿ ಮತ್ತು ಸರ್ಕಾರದ 41 ಇಲಾಖೆಗಳಿಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ನ್ಯಾಯಾಲಯಗಳ ಆದೇಶ ಪಾಲಿಸಲು ಸರ್ಕಾರ ಮತ್ತದರ ಪ್ರಾಧಿಕಾರಗಳು ನಿರ್ಲಕ್ಷ್ಯ ಹಾಗೂ … Continued