ಕೋಲ್ಕತ್ತಾ ಆಸ್ಪತ್ರೆಯಲ್ಲಿ ವೈದ್ಯೆ ಅತ್ಯಾಚಾರ-ಕೊಲೆ: ಸುಪ್ರೀಂ ಕೋರ್ಟ್ ನಿಂದ ಸ್ವಯಂ ಪ್ರೇರಿತ ವಿಚಾರಣೆ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಇಡೀ ದೇಶವನ್ನು ಬೆಚ್ಚಿಬೀಳಿಸಿದ ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ್ದು, ಮಂಗಳವಾರ (ಆಗಸ್ಟ್ 20) ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ, ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಮನೋಜ ಮಿಶ್ರಾ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಕ್ರೂರವಾಗಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಗೆ … Continued

ಬೆಳಗಾವಿ ವಿವಸ್ತ್ರ ಪ್ರಕರಣ : ಸಂತ್ರಸ್ತೆ ಭೇಟಿಗೆ ನಿರ್ಬಂಧ ವಿಧಿಸಿದ ಹೈಕೋರ್ಟ್‌

ಬೆಂಗಳೂರು : ಬೆಳಗಾವಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದ ಸಂತ್ರಸ್ತೆಯು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವುದರಿಂದ ಯಾವುದೇ ವ್ಯಕ್ತಿ, ಗುಂಪು, ಸಮೂಹ ಅಥವಾ ರಾಜಕೀಯ ಪಕ್ಷಗಳು ಆಕೆಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಲಿಖಿತ ಅನುಮತಿ ಪಡೆಯದೇ ಭೇಟಿಯಾಗುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಶನಿವಾರ ಆದೇಶ ಮಾಡಿದೆ. ಸಂತ್ರಸ್ತ ಮಹಿಳೆಯ ಪುತ್ರ ಅದೇ ಗ್ರಾಮದ ಯುವತಿಯನ್ನು … Continued