ಭಾರತದ ಮೇಲೆ ಮಹಾ ಚಂಡಮಾರುತಗಳು ಅಪ್ಪಳಿಸಬಹುದು, ಹೆಚ್ಚು ವಿನಾಶಕಾರಿ ಪರಿಣಾಮ ಬೀರಬಹುದು: ಅಧ್ಯಯನ

ಲಂಡನ್: ಭಾರತ ದೇಶವು ಭವಿಷ್ಯದಲ್ಲಿ ಹಲವು ಸೂಪರ್ ಸೈಕ್ಲೋನ್ (ಮಹಾ ಚಂಡಮಾರುತ) ಎದುರಿಸಬೇಕಾದ ಸನ್ನಿವೇಶ ಬರಬಹುದು ಎಂದು ಲಂಡನ್‌ ತಜ್ಞರು ಎಚ್ಚರಿಸಿದ್ದಾರೆ. ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಏರಿಕೆ ಸೇರಿದಂತೆ ಹಲವು ಮಾನವ ನಿರ್ಮಿತ ಅವಾಂತರಗಳಿಂದ ಇದು ಸಂಭವಿಸಬಹುದು ಎಂದು ತಜ್ಞರ ಸಂಶೋಧನಾ ವರದಿ ಎಚ್ಚರಿಸಿದೆ. ಬ್ರಿಟನ್‌ನ ಬ್ರಿಸ್ಟಾಲ್ ವಿದ್ಯಾಲಯದ ತಜ್ಞರು ಈ ಸಂಶೋಧನೆ ನಡೆಸಿದ್ದು, … Continued