ಅಕ್ರಮ ಗಣಿಗಾರಿಕೆ ಪ್ರಕರಣ: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್‌ಗೆ ರಿಲೀಫ್‌ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ನವದೆಹಲಿ: ಅಕ್ರಮ ಹಣ ವರ್ಗಾವಣೆ ಮತ್ತು ಗಣಿಗಾರಿಕೆ ಗುತ್ತಿಗೆ ನೀಡುವಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ವಿಚಾರಣಾರ್ಹವಲ್ಲ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ತೀರ್ಪು ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್‌ ಮುಖ್ಯ … Continued