‘ಮೂಢನಂಬಿಕೆ’ …: ಒಡಿಶಾದ ರೈಲು ಅಪಘಾತದಲ್ಲಿ ಮೃತಪಟ್ಟವರ ಶವ ಇಟ್ಟ ಶಾಲಾ ಕಟ್ಟಡ ನೆಲಸಮ ಮಾಡುತ್ತಿರುವ ಆಡಳಿತ….!

ಕಳೆದ ವಾರ ಒಡಿಶಾದ ಬಾಲಸೋರ್‌ನ ಬಹನಾಗಾದಲ್ಲಿ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಇರಿಸಲಾಗಿದ್ದ ಶಾಲಾ ಕಟ್ಟಡವನ್ನು ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳು ಕೆಡವಲು ಪ್ರಾರಂಭಿಸಿದ್ದಾರೆ. ಇದು ತಾತ್ಕಾಲಿಕ ಶವಾಗಾರವಾಗಿ ಕಾರ್ಯನಿರ್ವಹಿಸಿದ್ದರಿಂದ ವಿದ್ಯಾರ್ಥಿಗಳು ಶಾಲೆಗೆ ಒಪ್ಪುತ್ತಿಲ್ಲ ಎಂಬ ಕಾರಣಕ್ಕೆ ಶಾಲಾ ಕಟ್ಟಡವನ್ನು ಕೆಡಹುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಬಹನಾಗಾ ಹೈಸ್ಕೂಲ್‌ನಿಂದ ಸುಮಾರು 100 ಮೀಟರ್ ದೂರದಲ್ಲಿ ಚೆನ್ನೈಗೆ … Continued