ಇಂದು ಭಾರತ್ ಬಂದ್; ರೈತ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಹಲವು ರಾಜಕೀಯ ಪಕ್ಷಗಳು..

ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ (Agriculture Bill) ವಿರುದ್ಧ ರೈತರು ಸತತ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ, ರೈತರ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ (Government) ಈವರೆಗೆ ರೈತರ ಬೇಡಿಕೆಗೆ ಮಣಿದಿಲ್ಲ. ರೈತರು ಪಟ್ಟು ಬಿಡುತ್ತಿಲ್ಲ. ಸರ್ಕಾರ ಕೃಷಿ ಕಾನೂನು ಹಿಂಪಡೆಯಬೇಕು ಒಂದು ಒತ್ತಾಯಿಸಿ ರೈತರ ಹೋರಾಟ ಒಂದು ವರ್ಷ … Continued